Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ಜಾಲ: ವಿರೇನ್​ ಆಪ್ತ ಆದಿತ್ಯ ಅರೆಸ್ಟ್, A15 ಶೆಟ್ಟಿ ಪೊಲೀಸ್​ ಕಸ್ಟಡಿಗೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಆರೋಪಿ ವಿರೇನ್​ ಖನ್ನಾ ಆಪ್ತ ಆದಿತ್ಯ ಅಗರ್​​ವಾಲ್​ನ ಬಂಧನವಾಗಿದೆ. ಹರಿಯಾಣ ಮೂಲದ ಆದಿತ್ಯ ಅಗರ್​​ವಾಲ್​ನ CCB ಅಧಿಕಾರಿಗಳು ಬಂಧಿಸಿದ್ದಾರೆ. ಆದಿತ್ಯ ಡ್ರಗ್ಸ್​ ದಂಧೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗಾಗಿ, ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದ ಆದಿತ್ಯ ಅಗರ್​​ವಾಲ್​ನ CCB ತಂಡವೊಂದು ಬಂಧಿಸಿದೆ. ಪ್ರಕರಣದ A3 ಆರೋಪಿ ವಿರೇನ್ ಖನ್ನಾ ಸಹಚರನಂತೆ ಕೆಲಸ ಮಾಡುತ್ತಿದ್ದ ಆದಿತ್ಯ ಡ್ರಗ್ ಪೆಡ್ಲರ್​ಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಹಾಗಾಗಿ, CCB […]

Drugs ಜಾಲ: ವಿರೇನ್​ ಆಪ್ತ ಆದಿತ್ಯ ಅರೆಸ್ಟ್, A15 ಶೆಟ್ಟಿ ಪೊಲೀಸ್​ ಕಸ್ಟಡಿಗೆ
Follow us
KUSHAL V
|

Updated on:Sep 11, 2020 | 5:39 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಆರೋಪಿ ವಿರೇನ್​ ಖನ್ನಾ ಆಪ್ತ ಆದಿತ್ಯ ಅಗರ್​​ವಾಲ್​ನ ಬಂಧನವಾಗಿದೆ. ಹರಿಯಾಣ ಮೂಲದ ಆದಿತ್ಯ ಅಗರ್​​ವಾಲ್​ನ CCB ಅಧಿಕಾರಿಗಳು ಬಂಧಿಸಿದ್ದಾರೆ.

ಆದಿತ್ಯ ಡ್ರಗ್ಸ್​ ದಂಧೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗಾಗಿ, ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದ ಆದಿತ್ಯ ಅಗರ್​​ವಾಲ್​ನ CCB ತಂಡವೊಂದು ಬಂಧಿಸಿದೆ. ಪ್ರಕರಣದ A3 ಆರೋಪಿ ವಿರೇನ್ ಖನ್ನಾ ಸಹಚರನಂತೆ ಕೆಲಸ ಮಾಡುತ್ತಿದ್ದ ಆದಿತ್ಯ ಡ್ರಗ್ ಪೆಡ್ಲರ್​ಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಹಾಗಾಗಿ, CCB ಅಧಿಕಾರಿಗಳು ಸರ್ಚ್ ವಾರಂಟ್ ಪಡೆದು ಅಗರ್​​ವಾಲ್​​ ಮನೆಯನ್ನ ತಡರಾತ್ರಿ ಪರಿಶೀಲಿಸಿದ್ದರು.

A15 ಆರೋಪಿ ಪ್ರತೀಕ್ ಶೆಟ್ಟಿ ಪೊಲೀಸ್​ ಕಸ್ಟಡಿಗೆ ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿ ಪ್ರತೀಕ್ ಶೆಟ್ಟಿನ ಸೆಪ್ಟೆಂಬರ್​​ 15ರವರೆಗೆ CCB ವಶಕ್ಕೆ ನೀಡಲಾಗಿದೆ. ಪ್ರತೀಕ್ ಶೆಟ್ಟಿನ ಸಿಸಿಬಿ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಈತನನ್ನ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಹಾಜರುಪಡಿಸಲಾಗಿತ್ತು.

ಇದನ್ನೂ ಓದಿ: ರಾಗಿಣಿ, ರವಿಶಂಕರ್​ ಹೆಸರು ಬಾಯಿಬಿಟ್ಟಿದ್ದ ಟೆಕ್ಕಿ A15 ಅರೆಸ್ಟ್

Published On - 5:09 pm, Fri, 11 September 20

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್