AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲ: ರವಿಶಂಕರ್‌ ಆಪ್ತನಾಗಿದ್ದ A4 CCB ವಶಕ್ಕೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೋರ್ವ ಆರೋಪಿ ಪ್ರಶಾಂತ್ ರಂಕಾನನ್ನು CCB ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪ್ರಶಾಂತ್ ರಂಕಾ ಇಂದಿರಾನಗರದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ ದಾಖಲಾಗಿರುವ FIRನಲ್ಲಿ ಪ್ರಶಾಂತ್ ರಂಕಾನ A4 ಆರೋಪಿ ಎಂದು ಲಿಸ್ಟ್​ ಮಾಡಲಾಗಿದೆ. ಜೊತೆಗೆ, ಈತ ಮತ್ತೊಬ್ಬ ಆರೋಪಿ ರವಿಶಂಕರ್‌ಗೆ ಆಪ್ತನಾಗಿದ್ದನಂತೆ. ಪ್ರಶಾಂತ್ ರಂಕಾ ಡ್ರಗ್ಸ್ ಪೂರೈಕೆ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದ್ದು ಈತ ರಾಗಿಣಿ ಹಾಗೂ […]

ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲ: ರವಿಶಂಕರ್‌ ಆಪ್ತನಾಗಿದ್ದ A4 CCB ವಶಕ್ಕೆ
KUSHAL V
|

Updated on: Sep 06, 2020 | 12:03 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೋರ್ವ ಆರೋಪಿ ಪ್ರಶಾಂತ್ ರಂಕಾನನ್ನು CCB ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪ್ರಶಾಂತ್ ರಂಕಾ ಇಂದಿರಾನಗರದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ ದಾಖಲಾಗಿರುವ FIRನಲ್ಲಿ ಪ್ರಶಾಂತ್ ರಂಕಾನ A4 ಆರೋಪಿ ಎಂದು ಲಿಸ್ಟ್​ ಮಾಡಲಾಗಿದೆ. ಜೊತೆಗೆ, ಈತ ಮತ್ತೊಬ್ಬ ಆರೋಪಿ ರವಿಶಂಕರ್‌ಗೆ ಆಪ್ತನಾಗಿದ್ದನಂತೆ.

ಪ್ರಶಾಂತ್ ರಂಕಾ ಡ್ರಗ್ಸ್ ಪೂರೈಕೆ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದ್ದು ಈತ ರಾಗಿಣಿ ಹಾಗೂ ರವಿಶಂಕರ್ ಭಾಗಿಯಾಗುತ್ತಿದ್ದ್ದ ಪಾರ್ಟಿಗಳಲ್ಲೂ ಭಾಗಿಯಾಗಿದ್ದನಂತೆ. ಹೀಗಾಗಿ, ಪ್ರಶಾಂತ್ ರಂಕಾನ ವಶಕ್ಕೆ ಪಡೆದಿರುವ CCB ತಂಡವು ಆತನ ಬಳಿಯಿದ್ದ 3 ಮೊಬೈಲ್‌ಗಳನ್ನು ಸಹ ವಶಕ್ಕೆ ಪಡೆದಿದೆ.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್