AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲ: ರವಿಶಂಕರ್‌ ಆಪ್ತನಾಗಿದ್ದ A4 CCB ವಶಕ್ಕೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೋರ್ವ ಆರೋಪಿ ಪ್ರಶಾಂತ್ ರಂಕಾನನ್ನು CCB ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪ್ರಶಾಂತ್ ರಂಕಾ ಇಂದಿರಾನಗರದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ ದಾಖಲಾಗಿರುವ FIRನಲ್ಲಿ ಪ್ರಶಾಂತ್ ರಂಕಾನ A4 ಆರೋಪಿ ಎಂದು ಲಿಸ್ಟ್​ ಮಾಡಲಾಗಿದೆ. ಜೊತೆಗೆ, ಈತ ಮತ್ತೊಬ್ಬ ಆರೋಪಿ ರವಿಶಂಕರ್‌ಗೆ ಆಪ್ತನಾಗಿದ್ದನಂತೆ. ಪ್ರಶಾಂತ್ ರಂಕಾ ಡ್ರಗ್ಸ್ ಪೂರೈಕೆ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದ್ದು ಈತ ರಾಗಿಣಿ ಹಾಗೂ […]

ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲ: ರವಿಶಂಕರ್‌ ಆಪ್ತನಾಗಿದ್ದ A4 CCB ವಶಕ್ಕೆ
KUSHAL V
|

Updated on: Sep 06, 2020 | 12:03 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೋರ್ವ ಆರೋಪಿ ಪ್ರಶಾಂತ್ ರಂಕಾನನ್ನು CCB ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪ್ರಶಾಂತ್ ರಂಕಾ ಇಂದಿರಾನಗರದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ ದಾಖಲಾಗಿರುವ FIRನಲ್ಲಿ ಪ್ರಶಾಂತ್ ರಂಕಾನ A4 ಆರೋಪಿ ಎಂದು ಲಿಸ್ಟ್​ ಮಾಡಲಾಗಿದೆ. ಜೊತೆಗೆ, ಈತ ಮತ್ತೊಬ್ಬ ಆರೋಪಿ ರವಿಶಂಕರ್‌ಗೆ ಆಪ್ತನಾಗಿದ್ದನಂತೆ.

ಪ್ರಶಾಂತ್ ರಂಕಾ ಡ್ರಗ್ಸ್ ಪೂರೈಕೆ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದ್ದು ಈತ ರಾಗಿಣಿ ಹಾಗೂ ರವಿಶಂಕರ್ ಭಾಗಿಯಾಗುತ್ತಿದ್ದ್ದ ಪಾರ್ಟಿಗಳಲ್ಲೂ ಭಾಗಿಯಾಗಿದ್ದನಂತೆ. ಹೀಗಾಗಿ, ಪ್ರಶಾಂತ್ ರಂಕಾನ ವಶಕ್ಕೆ ಪಡೆದಿರುವ CCB ತಂಡವು ಆತನ ಬಳಿಯಿದ್ದ 3 ಮೊಬೈಲ್‌ಗಳನ್ನು ಸಹ ವಶಕ್ಕೆ ಪಡೆದಿದೆ.

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!