AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲ: ರವಿಶಂಕರ್‌ ಆಪ್ತನಾಗಿದ್ದ A4 CCB ವಶಕ್ಕೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೋರ್ವ ಆರೋಪಿ ಪ್ರಶಾಂತ್ ರಂಕಾನನ್ನು CCB ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪ್ರಶಾಂತ್ ರಂಕಾ ಇಂದಿರಾನಗರದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ ದಾಖಲಾಗಿರುವ FIRನಲ್ಲಿ ಪ್ರಶಾಂತ್ ರಂಕಾನ A4 ಆರೋಪಿ ಎಂದು ಲಿಸ್ಟ್​ ಮಾಡಲಾಗಿದೆ. ಜೊತೆಗೆ, ಈತ ಮತ್ತೊಬ್ಬ ಆರೋಪಿ ರವಿಶಂಕರ್‌ಗೆ ಆಪ್ತನಾಗಿದ್ದನಂತೆ. ಪ್ರಶಾಂತ್ ರಂಕಾ ಡ್ರಗ್ಸ್ ಪೂರೈಕೆ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದ್ದು ಈತ ರಾಗಿಣಿ ಹಾಗೂ […]

ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲ: ರವಿಶಂಕರ್‌ ಆಪ್ತನಾಗಿದ್ದ A4 CCB ವಶಕ್ಕೆ
KUSHAL V
|

Updated on: Sep 06, 2020 | 12:03 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೋರ್ವ ಆರೋಪಿ ಪ್ರಶಾಂತ್ ರಂಕಾನನ್ನು CCB ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪ್ರಶಾಂತ್ ರಂಕಾ ಇಂದಿರಾನಗರದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ ದಾಖಲಾಗಿರುವ FIRನಲ್ಲಿ ಪ್ರಶಾಂತ್ ರಂಕಾನ A4 ಆರೋಪಿ ಎಂದು ಲಿಸ್ಟ್​ ಮಾಡಲಾಗಿದೆ. ಜೊತೆಗೆ, ಈತ ಮತ್ತೊಬ್ಬ ಆರೋಪಿ ರವಿಶಂಕರ್‌ಗೆ ಆಪ್ತನಾಗಿದ್ದನಂತೆ.

ಪ್ರಶಾಂತ್ ರಂಕಾ ಡ್ರಗ್ಸ್ ಪೂರೈಕೆ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದ್ದು ಈತ ರಾಗಿಣಿ ಹಾಗೂ ರವಿಶಂಕರ್ ಭಾಗಿಯಾಗುತ್ತಿದ್ದ್ದ ಪಾರ್ಟಿಗಳಲ್ಲೂ ಭಾಗಿಯಾಗಿದ್ದನಂತೆ. ಹೀಗಾಗಿ, ಪ್ರಶಾಂತ್ ರಂಕಾನ ವಶಕ್ಕೆ ಪಡೆದಿರುವ CCB ತಂಡವು ಆತನ ಬಳಿಯಿದ್ದ 3 ಮೊಬೈಲ್‌ಗಳನ್ನು ಸಹ ವಶಕ್ಕೆ ಪಡೆದಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ