AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲ: ರವಿಶಂಕರ್‌ ಆಪ್ತನಾಗಿದ್ದ A4 CCB ವಶಕ್ಕೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೋರ್ವ ಆರೋಪಿ ಪ್ರಶಾಂತ್ ರಂಕಾನನ್ನು CCB ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪ್ರಶಾಂತ್ ರಂಕಾ ಇಂದಿರಾನಗರದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ ದಾಖಲಾಗಿರುವ FIRನಲ್ಲಿ ಪ್ರಶಾಂತ್ ರಂಕಾನ A4 ಆರೋಪಿ ಎಂದು ಲಿಸ್ಟ್​ ಮಾಡಲಾಗಿದೆ. ಜೊತೆಗೆ, ಈತ ಮತ್ತೊಬ್ಬ ಆರೋಪಿ ರವಿಶಂಕರ್‌ಗೆ ಆಪ್ತನಾಗಿದ್ದನಂತೆ. ಪ್ರಶಾಂತ್ ರಂಕಾ ಡ್ರಗ್ಸ್ ಪೂರೈಕೆ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದ್ದು ಈತ ರಾಗಿಣಿ ಹಾಗೂ […]

ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲ: ರವಿಶಂಕರ್‌ ಆಪ್ತನಾಗಿದ್ದ A4 CCB ವಶಕ್ಕೆ
KUSHAL V
|

Updated on: Sep 06, 2020 | 12:03 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೋರ್ವ ಆರೋಪಿ ಪ್ರಶಾಂತ್ ರಂಕಾನನ್ನು CCB ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪ್ರಶಾಂತ್ ರಂಕಾ ಇಂದಿರಾನಗರದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ ದಾಖಲಾಗಿರುವ FIRನಲ್ಲಿ ಪ್ರಶಾಂತ್ ರಂಕಾನ A4 ಆರೋಪಿ ಎಂದು ಲಿಸ್ಟ್​ ಮಾಡಲಾಗಿದೆ. ಜೊತೆಗೆ, ಈತ ಮತ್ತೊಬ್ಬ ಆರೋಪಿ ರವಿಶಂಕರ್‌ಗೆ ಆಪ್ತನಾಗಿದ್ದನಂತೆ.

ಪ್ರಶಾಂತ್ ರಂಕಾ ಡ್ರಗ್ಸ್ ಪೂರೈಕೆ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದ್ದು ಈತ ರಾಗಿಣಿ ಹಾಗೂ ರವಿಶಂಕರ್ ಭಾಗಿಯಾಗುತ್ತಿದ್ದ್ದ ಪಾರ್ಟಿಗಳಲ್ಲೂ ಭಾಗಿಯಾಗಿದ್ದನಂತೆ. ಹೀಗಾಗಿ, ಪ್ರಶಾಂತ್ ರಂಕಾನ ವಶಕ್ಕೆ ಪಡೆದಿರುವ CCB ತಂಡವು ಆತನ ಬಳಿಯಿದ್ದ 3 ಮೊಬೈಲ್‌ಗಳನ್ನು ಸಹ ವಶಕ್ಕೆ ಪಡೆದಿದೆ.

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ