AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲ: ರವಿಶಂಕರ್‌ ಆಪ್ತನಾಗಿದ್ದ A4 CCB ವಶಕ್ಕೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೋರ್ವ ಆರೋಪಿ ಪ್ರಶಾಂತ್ ರಂಕಾನನ್ನು CCB ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪ್ರಶಾಂತ್ ರಂಕಾ ಇಂದಿರಾನಗರದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ ದಾಖಲಾಗಿರುವ FIRನಲ್ಲಿ ಪ್ರಶಾಂತ್ ರಂಕಾನ A4 ಆರೋಪಿ ಎಂದು ಲಿಸ್ಟ್​ ಮಾಡಲಾಗಿದೆ. ಜೊತೆಗೆ, ಈತ ಮತ್ತೊಬ್ಬ ಆರೋಪಿ ರವಿಶಂಕರ್‌ಗೆ ಆಪ್ತನಾಗಿದ್ದನಂತೆ. ಪ್ರಶಾಂತ್ ರಂಕಾ ಡ್ರಗ್ಸ್ ಪೂರೈಕೆ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದ್ದು ಈತ ರಾಗಿಣಿ ಹಾಗೂ […]

ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲ: ರವಿಶಂಕರ್‌ ಆಪ್ತನಾಗಿದ್ದ A4 CCB ವಶಕ್ಕೆ
KUSHAL V
|

Updated on: Sep 06, 2020 | 12:03 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೋರ್ವ ಆರೋಪಿ ಪ್ರಶಾಂತ್ ರಂಕಾನನ್ನು CCB ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪ್ರಶಾಂತ್ ರಂಕಾ ಇಂದಿರಾನಗರದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ ದಾಖಲಾಗಿರುವ FIRನಲ್ಲಿ ಪ್ರಶಾಂತ್ ರಂಕಾನ A4 ಆರೋಪಿ ಎಂದು ಲಿಸ್ಟ್​ ಮಾಡಲಾಗಿದೆ. ಜೊತೆಗೆ, ಈತ ಮತ್ತೊಬ್ಬ ಆರೋಪಿ ರವಿಶಂಕರ್‌ಗೆ ಆಪ್ತನಾಗಿದ್ದನಂತೆ.

ಪ್ರಶಾಂತ್ ರಂಕಾ ಡ್ರಗ್ಸ್ ಪೂರೈಕೆ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದ್ದು ಈತ ರಾಗಿಣಿ ಹಾಗೂ ರವಿಶಂಕರ್ ಭಾಗಿಯಾಗುತ್ತಿದ್ದ್ದ ಪಾರ್ಟಿಗಳಲ್ಲೂ ಭಾಗಿಯಾಗಿದ್ದನಂತೆ. ಹೀಗಾಗಿ, ಪ್ರಶಾಂತ್ ರಂಕಾನ ವಶಕ್ಕೆ ಪಡೆದಿರುವ CCB ತಂಡವು ಆತನ ಬಳಿಯಿದ್ದ 3 ಮೊಬೈಲ್‌ಗಳನ್ನು ಸಹ ವಶಕ್ಕೆ ಪಡೆದಿದೆ.

Follow Us
KUSHAL V
KUSHAL V
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ