AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಇನ್ನೂ 3 ದಿನ ಸಿಸಿಬಿ ಪೊಲೀಸರ ವಶಕ್ಕೆ

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್​ ಬಳಕೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ, ನಟಿ ಸಂಜನಾ ಗಲ್ರಾನಿರನ್ನು ಇನ್ನೂ 3 ದಿನ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ನಟಿ ಸಂಜನಾರನ್ನು 3 ದಿನ ಸಿಸಿಬಿ ಪೊಲೀಸರ ವಶಕ್ಕೆ ಒಪ್ಪಿಸಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಜಡ್ಜ್​ ಆದೇಶ ಹೊರಡಿಸಿದ್ದಾರೆ. ರಾಗಿಣಿಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಇಂದು ಶಿಫ್ಟ್​ ಸೆಪ್ಟೆಂಬರ್ 16ರವರೆಗೆ ಸಂಜನಾ ಗಲ್ರಾನಿ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಪ್ರಮುಖವಾಗಿ ಮೂರು ಕಾರಣಗಳನ್ನು ಮುಂದಿಟ್ಟು ಸಿಸಿಬಿ ಪೊಲೀಸರು ಸಂಜನಾರನ್ನು ತಮ್ಮ ಕಸ್ಟಡಿಗೆ […]

ಸಂಜನಾ ಇನ್ನೂ 3 ದಿನ ಸಿಸಿಬಿ ಪೊಲೀಸರ ವಶಕ್ಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 14, 2020 | 6:58 PM

Share

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್​ ಬಳಕೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ, ನಟಿ ಸಂಜನಾ ಗಲ್ರಾನಿರನ್ನು ಇನ್ನೂ 3 ದಿನ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ನಟಿ ಸಂಜನಾರನ್ನು 3 ದಿನ ಸಿಸಿಬಿ ಪೊಲೀಸರ ವಶಕ್ಕೆ ಒಪ್ಪಿಸಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಜಡ್ಜ್​ ಆದೇಶ ಹೊರಡಿಸಿದ್ದಾರೆ.

ರಾಗಿಣಿಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಇಂದು ಶಿಫ್ಟ್​

ಸೆಪ್ಟೆಂಬರ್ 16ರವರೆಗೆ ಸಂಜನಾ ಗಲ್ರಾನಿ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಪ್ರಮುಖವಾಗಿ ಮೂರು ಕಾರಣಗಳನ್ನು ಮುಂದಿಟ್ಟು ಸಿಸಿಬಿ ಪೊಲೀಸರು ಸಂಜನಾರನ್ನು ತಮ್ಮ ಕಸ್ಟಡಿಗೆ ಕೇಳಿದ್ದರು. ಆ ಕಾರಣಗಳು ಹೀಗಿವೆ: ಸಂಜನಾ ವಿಚಾರದಲ್ಲಿ 1. ಡ್ರಗ್ಸ್ ಮೂಲದ ಬಗ್ಗೆ ವಿಚಾರಣೆ ಮಾಡಬೇಕಾಗಿದೆ. 2. ಸಿಮ್ ಇಲ್ಲದ ಮೊಬೈಲ್‌ಗಳನ್ನು ಬಳಕೆ ಮಾಡಲಾಗಿದೆ. ಮತ್ತು 3. ಡ್ರಗ್ಸ್ ಸರಬರಾಜಿಗೆ ಹಣ ಎಲ್ಲಿಂದ ಬಂತೆಂಬ ಬಗ್ಗೆ ಮಾಹಿತಿ ಸಂಗ್ರಹಿಸಿಬೇಕಿದೆ.ಜೊತೆಗೆ 4. ಸಂಜನಾ ಈವರೆಗೂ ತನಿಖೆಗೆ ಸಂಪೂರ್ಣ ಸಹಕರಿಸಿಲ್ಲ. ಹೀಗಾಗಿ 5 ದಿನಗಳ ಕಸ್ಟಡಿಗೆ ಮನವಿ ಮಾಡಲಾಗಿತ್ತು.ಈ ಕಾರಣಗಳನ್ನು ನೀಡಿ ಆರೋಪಿ ಸಂಜನಾರನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ ಕೋರ್ಟ್​ಗೆ ಮನವಿ ಮಾಡಿತ್ತು.

ಎಸ್​ಪಿಪಿ ವಾದಕ್ಕೆ ಸಂಜನಾ ಪರ ವಕೀಲ ಶ್ರೀನಿವಾಸ್ ರಾವ್ ಆಕ್ಷೇಪಣೆ ಹೀಗಿತ್ತು.. 1. ಸಂಜನಾ ಆ ಮೂರು ಮೊಬೈಲ್​ಗಳಲ್ಲಿ ಸಿಮ್ ಬಳಕೆ ಮಾಡಿಲ್ಲ. ಸಾಮಾಜಿಕ ಜಾಲತಾಣಕ್ಕಾಗಿ ವೈಫೈ ಬಳಕೆ ಮಾಡಿದ್ದರು. ಅನುಮಾನವಿದ್ದರೆ ತಾಂತ್ರಿಕ ತಜ್ಞರನ್ನು ಕೇಳಲಿ. ಅದಕ್ಕಾಗಿ ಕಸ್ಟಡಿ ಬೇಡ. 2. ಸಂಜನಾರಿಂದ ಡ್ರಗ್ಸ್ ರಿಕವರಿ ಆಗಿಲ್ಲ. ಹೀಗಿರುವಾಗ ಡ್ರಗ್ಸ್ ಮೂಲ ಪತ್ತೆ ಹಚ್ಚಲಿಕ್ಕಾಗಿ ಸಂಜನಾ ಕಸ್ಟಡಿ ಅನವಶ್ಯಕ. 3. ಡ್ರಗ್ಸ್ ಪಡೆದಿರುವುದೇ ಸಾಬೀತಾಗಿಲ್ಲ. ಹೀಗಿರುವಾಗ ಹಣದ ಹೂಡಿಕೆ ಪತ್ತೆಗಾಗಿ ಸಂಜನಾರನ್ನು ಕಸ್ಟಡಿಗೆ ನೀಡಬಾರದು. 4. ಸಂಜನಾ ತನಿಖೆಗೆ ಸಹಕರಿಸಿದ್ದಾರೆ. ಕಸ್ಟಡಿಯಿಂದ ಗೊತ್ತಿಲ್ಲದ ಉತ್ತರ ಹೇಳಿಸಲು ಸಾಧ್ಯವಿಲ್ಲ.

Published On - 5:03 pm, Mon, 14 September 20

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​