AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಅಧಿಕಾರಿಗೆ ರೇಪ್​ ಧಮ್ಕಿ ಹಾಕಿದ ಸಂಗೀತಾ ಗೋಪಾಲ್​ ಯಾರು ಗೊತ್ತಾ?

ಬೆಂಗಳೂರು: ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೇಪ್​ ಕೇಸ್​ ದಾಖಲಿಸುವ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಸಂಗೀತಾ ಗೋಪಾಲ್ ಎಂಬಾಕೆಯ ವಿರುದ್ಧ ಇಂದಿರಾನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯರಿಂದ ದೂರು ದಾಖಲಿಸಲಾಗಿದೆ. ಬ್ಯಾಂಕ್ ಅಧಿಕಾರಿಗಳ ಮೇಲೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡಿದ ಸಂಗೀತಾ ಗೋಪಾಲ್ ಮಹಿಳೆಯಾಗಿ ಈ ರೀತಿ ದರ್ಪ ತೋರಿರೋದು ಸರಿಯಲ್ಲ. ಮಹಿಳಾ ಹಕ್ಕು ಹಾಗೂ ಕಾನೂನಿನ ದುರ್ಬಳಕೆ ಮಾಡಿಕೊಂಡಿದ್ದಾರೆ. ಹಾಗಾಗಿ, ಅವರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಪ್ರಿಯಾ ಆರ್ಯ […]

ಬ್ಯಾಂಕ್ ಅಧಿಕಾರಿಗೆ ರೇಪ್​ ಧಮ್ಕಿ ಹಾಕಿದ ಸಂಗೀತಾ ಗೋಪಾಲ್​ ಯಾರು ಗೊತ್ತಾ?
KUSHAL V
| Edited By: ಸಾಧು ಶ್ರೀನಾಥ್​|

Updated on:Sep 07, 2020 | 5:33 PM

Share

ಬೆಂಗಳೂರು: ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೇಪ್​ ಕೇಸ್​ ದಾಖಲಿಸುವ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಸಂಗೀತಾ ಗೋಪಾಲ್ ಎಂಬಾಕೆಯ ವಿರುದ್ಧ ಇಂದಿರಾನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯರಿಂದ ದೂರು ದಾಖಲಿಸಲಾಗಿದೆ.

ಬ್ಯಾಂಕ್ ಅಧಿಕಾರಿಗಳ ಮೇಲೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡಿದ ಸಂಗೀತಾ ಗೋಪಾಲ್ ಮಹಿಳೆಯಾಗಿ ಈ ರೀತಿ ದರ್ಪ ತೋರಿರೋದು ಸರಿಯಲ್ಲ. ಮಹಿಳಾ ಹಕ್ಕು ಹಾಗೂ ಕಾನೂನಿನ ದುರ್ಬಳಕೆ ಮಾಡಿಕೊಂಡಿದ್ದಾರೆ. ಹಾಗಾಗಿ, ಅವರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಪ್ರಿಯಾ ಆರ್ಯ ದೂರು ನೀಡಿದ್ದಾರೆ.

ಸಾಲ ವಸೂಲಾತಿಗೆ(ರಿಕವರಿ) ಬಂದ ಬ್ಯಾಂಕ್ ಅಧಿಕಾರಿಗಳಿಗೆ ಸಂಗೀತಾ ಗೋಪಾಲ್​ ಧಮ್ಕಿ ಹಾಕಿದ್ದ ವಿಡಿಯೋ ಈ ಹಿಂದೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಅಂದ ಹಾಗೆ, CCBಯಿಂದ ಬಂಧಿತನಾಗಿರುವ ಡ್ರಗ್ ಪೆಡ್ಲರ್ ರಾಹುಲ್​ಗೆ ಸಂಗೀತಾ ಗೋಪಾಲ್​ ಆಪ್ತೆಯಾಗಿರುವುದು ತಿಳಿದುಬಂದಿದೆ.

Published On - 5:15 pm, Mon, 7 September 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು