AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಅಧಿಕಾರಿಗೆ ರೇಪ್​ ಧಮ್ಕಿ ಹಾಕಿದ ಸಂಗೀತಾ ಗೋಪಾಲ್​ ಯಾರು ಗೊತ್ತಾ?

ಬೆಂಗಳೂರು: ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೇಪ್​ ಕೇಸ್​ ದಾಖಲಿಸುವ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಸಂಗೀತಾ ಗೋಪಾಲ್ ಎಂಬಾಕೆಯ ವಿರುದ್ಧ ಇಂದಿರಾನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯರಿಂದ ದೂರು ದಾಖಲಿಸಲಾಗಿದೆ. ಬ್ಯಾಂಕ್ ಅಧಿಕಾರಿಗಳ ಮೇಲೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡಿದ ಸಂಗೀತಾ ಗೋಪಾಲ್ ಮಹಿಳೆಯಾಗಿ ಈ ರೀತಿ ದರ್ಪ ತೋರಿರೋದು ಸರಿಯಲ್ಲ. ಮಹಿಳಾ ಹಕ್ಕು ಹಾಗೂ ಕಾನೂನಿನ ದುರ್ಬಳಕೆ ಮಾಡಿಕೊಂಡಿದ್ದಾರೆ. ಹಾಗಾಗಿ, ಅವರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಪ್ರಿಯಾ ಆರ್ಯ […]

ಬ್ಯಾಂಕ್ ಅಧಿಕಾರಿಗೆ ರೇಪ್​ ಧಮ್ಕಿ ಹಾಕಿದ ಸಂಗೀತಾ ಗೋಪಾಲ್​ ಯಾರು ಗೊತ್ತಾ?
KUSHAL V
| Edited By: |

Updated on:Sep 07, 2020 | 5:33 PM

Share

ಬೆಂಗಳೂರು: ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೇಪ್​ ಕೇಸ್​ ದಾಖಲಿಸುವ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಸಂಗೀತಾ ಗೋಪಾಲ್ ಎಂಬಾಕೆಯ ವಿರುದ್ಧ ಇಂದಿರಾನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯರಿಂದ ದೂರು ದಾಖಲಿಸಲಾಗಿದೆ.

ಬ್ಯಾಂಕ್ ಅಧಿಕಾರಿಗಳ ಮೇಲೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡಿದ ಸಂಗೀತಾ ಗೋಪಾಲ್ ಮಹಿಳೆಯಾಗಿ ಈ ರೀತಿ ದರ್ಪ ತೋರಿರೋದು ಸರಿಯಲ್ಲ. ಮಹಿಳಾ ಹಕ್ಕು ಹಾಗೂ ಕಾನೂನಿನ ದುರ್ಬಳಕೆ ಮಾಡಿಕೊಂಡಿದ್ದಾರೆ. ಹಾಗಾಗಿ, ಅವರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಪ್ರಿಯಾ ಆರ್ಯ ದೂರು ನೀಡಿದ್ದಾರೆ.

ಸಾಲ ವಸೂಲಾತಿಗೆ(ರಿಕವರಿ) ಬಂದ ಬ್ಯಾಂಕ್ ಅಧಿಕಾರಿಗಳಿಗೆ ಸಂಗೀತಾ ಗೋಪಾಲ್​ ಧಮ್ಕಿ ಹಾಕಿದ್ದ ವಿಡಿಯೋ ಈ ಹಿಂದೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಅಂದ ಹಾಗೆ, CCBಯಿಂದ ಬಂಧಿತನಾಗಿರುವ ಡ್ರಗ್ ಪೆಡ್ಲರ್ ರಾಹುಲ್​ಗೆ ಸಂಗೀತಾ ಗೋಪಾಲ್​ ಆಪ್ತೆಯಾಗಿರುವುದು ತಿಳಿದುಬಂದಿದೆ.

Published On - 5:15 pm, Mon, 7 September 20

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!