AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್​ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್​ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ. ಈತ ಸ್ಯಾಂಡಲ್‌ವುಡ್​ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. ಇನ್ನು ಜೆಸಿ ನಗರ ಎಸಿಪಿ ರೀನಾ ಸುಮರ್ಣ […]

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್
ಆಯೇಷಾ ಬಾನು
| Edited By: |

Updated on:Oct 03, 2020 | 1:44 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್​ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್​ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ.

ಈತ ಸ್ಯಾಂಡಲ್‌ವುಡ್​ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. ಇನ್ನು ಜೆಸಿ ನಗರ ಎಸಿಪಿ ರೀನಾ ಸುಮರ್ಣ ಹಾಗೂ ಸಂಜಯ್ ನಗರ ಇನ್ಸ್​ಪೆಕ್ಟರ್​ ಬಾಲಜಿಯಿಂದ ಬಂಧಿತನ ವಿಚಾರಣೆ ನಡೆಯುತ್ತಿದೆ.

Published On - 11:43 am, Sat, 3 October 20

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ