AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್​ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್​ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ. ಈತ ಸ್ಯಾಂಡಲ್‌ವುಡ್​ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. ಇನ್ನು ಜೆಸಿ ನಗರ ಎಸಿಪಿ ರೀನಾ ಸುಮರ್ಣ […]

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 03, 2020 | 1:44 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್​ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್​ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ.

ಈತ ಸ್ಯಾಂಡಲ್‌ವುಡ್​ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. ಇನ್ನು ಜೆಸಿ ನಗರ ಎಸಿಪಿ ರೀನಾ ಸುಮರ್ಣ ಹಾಗೂ ಸಂಜಯ್ ನಗರ ಇನ್ಸ್​ಪೆಕ್ಟರ್​ ಬಾಲಜಿಯಿಂದ ಬಂಧಿತನ ವಿಚಾರಣೆ ನಡೆಯುತ್ತಿದೆ.

Published On - 11:43 am, Sat, 3 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್