AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್​ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್​ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ. ಈತ ಸ್ಯಾಂಡಲ್‌ವುಡ್​ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. ಇನ್ನು ಜೆಸಿ ನಗರ ಎಸಿಪಿ ರೀನಾ ಸುಮರ್ಣ […]

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 03, 2020 | 1:44 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್​ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್​ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ.

ಈತ ಸ್ಯಾಂಡಲ್‌ವುಡ್​ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. ಇನ್ನು ಜೆಸಿ ನಗರ ಎಸಿಪಿ ರೀನಾ ಸುಮರ್ಣ ಹಾಗೂ ಸಂಜಯ್ ನಗರ ಇನ್ಸ್​ಪೆಕ್ಟರ್​ ಬಾಲಜಿಯಿಂದ ಬಂಧಿತನ ವಿಚಾರಣೆ ನಡೆಯುತ್ತಿದೆ.

Published On - 11:43 am, Sat, 3 October 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ