AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ್-ವೈಭವ್​ ಜೈನ್ ಅವರದ್ದು 50:50 ಲೆಕ್ಕಾಚಾರ -ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು

ಬೆಂಗಳೂರು: ನಟ ಸಂತೋಷ್​ ಆರ್ಯನ್​ CCB ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ A5 ಆರೋಪಿಯಾಗಿರುವ ವೈಭವ್ ಜೈನ್ ಜೊತೆ ಸಂಪರ್ಕದಲ್ಲಿದ್ದ ಬಗ್ಗೆ ನಟ ಸಂತೋಷ್ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ಸಂತೋಷ್ ಹಾಗೂ ವೈಭವ್ ಜೈನ್ ಬಿಸಿನೆಸ್ ಪಾರ್ಟನರ್ಸ್ ಎಂದು ತಿಳಿದುಬಂದಿದೆ. ದೇವನಹಳ್ಳಿ ಬಳಿಯಿರುವ ಮೂರು ಬೆಡ್ ರೂಂನ ಪಾರ್ಟಿ ವಿಲ್ಲಾವನ್ನು ನಡೆಸಲು ನಟ ಸಂತೋಷ್​, ವೈಭವ್ ಜೈನ್ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದರಂತೆ. 50-50 ಪರ್ಸೆಂಟ್ ಲೆಕ್ಕಾಚಾರದಲ್ಲಿ ಬ್ಯುಸಿನೆಸ್ ಒಪ್ಪಂದ ಕುರಿತು ಅಗ್ರಿಮೆಂಟ್ […]

ಸಂತೋಷ್-ವೈಭವ್​ ಜೈನ್ ಅವರದ್ದು 50:50 ಲೆಕ್ಕಾಚಾರ -ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು
KUSHAL V
|

Updated on:Sep 19, 2020 | 4:42 PM

Share

ಬೆಂಗಳೂರು: ನಟ ಸಂತೋಷ್​ ಆರ್ಯನ್​ CCB ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ A5 ಆರೋಪಿಯಾಗಿರುವ ವೈಭವ್ ಜೈನ್ ಜೊತೆ ಸಂಪರ್ಕದಲ್ಲಿದ್ದ ಬಗ್ಗೆ ನಟ ಸಂತೋಷ್ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಸಂತೋಷ್ ಹಾಗೂ ವೈಭವ್ ಜೈನ್ ಬಿಸಿನೆಸ್ ಪಾರ್ಟನರ್ಸ್ ಎಂದು ತಿಳಿದುಬಂದಿದೆ. ದೇವನಹಳ್ಳಿ ಬಳಿಯಿರುವ ಮೂರು ಬೆಡ್ ರೂಂನ ಪಾರ್ಟಿ ವಿಲ್ಲಾವನ್ನು ನಡೆಸಲು ನಟ ಸಂತೋಷ್​, ವೈಭವ್ ಜೈನ್ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದರಂತೆ.

50-50 ಪರ್ಸೆಂಟ್ ಲೆಕ್ಕಾಚಾರದಲ್ಲಿ ಬ್ಯುಸಿನೆಸ್ ಒಪ್ಪಂದ ಕುರಿತು ಅಗ್ರಿಮೆಂಟ್ ಮಾಡಿಕೊಂಡಿದ್ದ ಸಂತೋಷ್, ಬಳಿಕ ವೈಯಕ್ತಿಕ ಕಾರಣಗಳಿಂದ A5 ವೈಭವ್ ಜೈನ್ ಜೊತೆ ವ್ಯವಹಾರ ಮುರಿದುಕೊಂಡಿದ್ದರಂತೆ. ಇದೇ ಜನವರಿ 14 ರಂದು ಸಂತೋಷ್, ವೈಭವ್ ಜೈನ್ ಜೊತೆ ಅಗ್ರಿಮೆಂಟ್ ಕ್ಯಾನ್ಸಲ್ ಮಾಡಿಕೊಂಡಿದ್ದು, ಈ ಕುರಿತು‌ ಕೆಲ ದಾಖಲಾತಿಗಳನ್ನು CCB ಅಧಿಕಾರಿಗಳಿಗೆ ಸಂತೋಷ್ ನೀಡಿದ್ದಾರೆ.

Published On - 3:58 pm, Sat, 19 September 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!