AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ್-ವೈಭವ್​ ಜೈನ್ ಅವರದ್ದು 50:50 ಲೆಕ್ಕಾಚಾರ -ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು

ಬೆಂಗಳೂರು: ನಟ ಸಂತೋಷ್​ ಆರ್ಯನ್​ CCB ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ A5 ಆರೋಪಿಯಾಗಿರುವ ವೈಭವ್ ಜೈನ್ ಜೊತೆ ಸಂಪರ್ಕದಲ್ಲಿದ್ದ ಬಗ್ಗೆ ನಟ ಸಂತೋಷ್ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ಸಂತೋಷ್ ಹಾಗೂ ವೈಭವ್ ಜೈನ್ ಬಿಸಿನೆಸ್ ಪಾರ್ಟನರ್ಸ್ ಎಂದು ತಿಳಿದುಬಂದಿದೆ. ದೇವನಹಳ್ಳಿ ಬಳಿಯಿರುವ ಮೂರು ಬೆಡ್ ರೂಂನ ಪಾರ್ಟಿ ವಿಲ್ಲಾವನ್ನು ನಡೆಸಲು ನಟ ಸಂತೋಷ್​, ವೈಭವ್ ಜೈನ್ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದರಂತೆ. 50-50 ಪರ್ಸೆಂಟ್ ಲೆಕ್ಕಾಚಾರದಲ್ಲಿ ಬ್ಯುಸಿನೆಸ್ ಒಪ್ಪಂದ ಕುರಿತು ಅಗ್ರಿಮೆಂಟ್ […]

ಸಂತೋಷ್-ವೈಭವ್​ ಜೈನ್ ಅವರದ್ದು 50:50 ಲೆಕ್ಕಾಚಾರ -ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು
KUSHAL V
|

Updated on:Sep 19, 2020 | 4:42 PM

Share

ಬೆಂಗಳೂರು: ನಟ ಸಂತೋಷ್​ ಆರ್ಯನ್​ CCB ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ A5 ಆರೋಪಿಯಾಗಿರುವ ವೈಭವ್ ಜೈನ್ ಜೊತೆ ಸಂಪರ್ಕದಲ್ಲಿದ್ದ ಬಗ್ಗೆ ನಟ ಸಂತೋಷ್ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಸಂತೋಷ್ ಹಾಗೂ ವೈಭವ್ ಜೈನ್ ಬಿಸಿನೆಸ್ ಪಾರ್ಟನರ್ಸ್ ಎಂದು ತಿಳಿದುಬಂದಿದೆ. ದೇವನಹಳ್ಳಿ ಬಳಿಯಿರುವ ಮೂರು ಬೆಡ್ ರೂಂನ ಪಾರ್ಟಿ ವಿಲ್ಲಾವನ್ನು ನಡೆಸಲು ನಟ ಸಂತೋಷ್​, ವೈಭವ್ ಜೈನ್ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದರಂತೆ.

50-50 ಪರ್ಸೆಂಟ್ ಲೆಕ್ಕಾಚಾರದಲ್ಲಿ ಬ್ಯುಸಿನೆಸ್ ಒಪ್ಪಂದ ಕುರಿತು ಅಗ್ರಿಮೆಂಟ್ ಮಾಡಿಕೊಂಡಿದ್ದ ಸಂತೋಷ್, ಬಳಿಕ ವೈಯಕ್ತಿಕ ಕಾರಣಗಳಿಂದ A5 ವೈಭವ್ ಜೈನ್ ಜೊತೆ ವ್ಯವಹಾರ ಮುರಿದುಕೊಂಡಿದ್ದರಂತೆ. ಇದೇ ಜನವರಿ 14 ರಂದು ಸಂತೋಷ್, ವೈಭವ್ ಜೈನ್ ಜೊತೆ ಅಗ್ರಿಮೆಂಟ್ ಕ್ಯಾನ್ಸಲ್ ಮಾಡಿಕೊಂಡಿದ್ದು, ಈ ಕುರಿತು‌ ಕೆಲ ದಾಖಲಾತಿಗಳನ್ನು CCB ಅಧಿಕಾರಿಗಳಿಗೆ ಸಂತೋಷ್ ನೀಡಿದ್ದಾರೆ.

Published On - 3:58 pm, Sat, 19 September 20

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ