AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ್-ವೈಭವ್​ ಜೈನ್ ಅವರದ್ದು 50:50 ಲೆಕ್ಕಾಚಾರ -ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು

ಬೆಂಗಳೂರು: ನಟ ಸಂತೋಷ್​ ಆರ್ಯನ್​ CCB ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ A5 ಆರೋಪಿಯಾಗಿರುವ ವೈಭವ್ ಜೈನ್ ಜೊತೆ ಸಂಪರ್ಕದಲ್ಲಿದ್ದ ಬಗ್ಗೆ ನಟ ಸಂತೋಷ್ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ಸಂತೋಷ್ ಹಾಗೂ ವೈಭವ್ ಜೈನ್ ಬಿಸಿನೆಸ್ ಪಾರ್ಟನರ್ಸ್ ಎಂದು ತಿಳಿದುಬಂದಿದೆ. ದೇವನಹಳ್ಳಿ ಬಳಿಯಿರುವ ಮೂರು ಬೆಡ್ ರೂಂನ ಪಾರ್ಟಿ ವಿಲ್ಲಾವನ್ನು ನಡೆಸಲು ನಟ ಸಂತೋಷ್​, ವೈಭವ್ ಜೈನ್ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದರಂತೆ. 50-50 ಪರ್ಸೆಂಟ್ ಲೆಕ್ಕಾಚಾರದಲ್ಲಿ ಬ್ಯುಸಿನೆಸ್ ಒಪ್ಪಂದ ಕುರಿತು ಅಗ್ರಿಮೆಂಟ್ […]

ಸಂತೋಷ್-ವೈಭವ್​ ಜೈನ್ ಅವರದ್ದು 50:50 ಲೆಕ್ಕಾಚಾರ -ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು
KUSHAL V
|

Updated on:Sep 19, 2020 | 4:42 PM

Share

ಬೆಂಗಳೂರು: ನಟ ಸಂತೋಷ್​ ಆರ್ಯನ್​ CCB ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ A5 ಆರೋಪಿಯಾಗಿರುವ ವೈಭವ್ ಜೈನ್ ಜೊತೆ ಸಂಪರ್ಕದಲ್ಲಿದ್ದ ಬಗ್ಗೆ ನಟ ಸಂತೋಷ್ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಸಂತೋಷ್ ಹಾಗೂ ವೈಭವ್ ಜೈನ್ ಬಿಸಿನೆಸ್ ಪಾರ್ಟನರ್ಸ್ ಎಂದು ತಿಳಿದುಬಂದಿದೆ. ದೇವನಹಳ್ಳಿ ಬಳಿಯಿರುವ ಮೂರು ಬೆಡ್ ರೂಂನ ಪಾರ್ಟಿ ವಿಲ್ಲಾವನ್ನು ನಡೆಸಲು ನಟ ಸಂತೋಷ್​, ವೈಭವ್ ಜೈನ್ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದರಂತೆ.

50-50 ಪರ್ಸೆಂಟ್ ಲೆಕ್ಕಾಚಾರದಲ್ಲಿ ಬ್ಯುಸಿನೆಸ್ ಒಪ್ಪಂದ ಕುರಿತು ಅಗ್ರಿಮೆಂಟ್ ಮಾಡಿಕೊಂಡಿದ್ದ ಸಂತೋಷ್, ಬಳಿಕ ವೈಯಕ್ತಿಕ ಕಾರಣಗಳಿಂದ A5 ವೈಭವ್ ಜೈನ್ ಜೊತೆ ವ್ಯವಹಾರ ಮುರಿದುಕೊಂಡಿದ್ದರಂತೆ. ಇದೇ ಜನವರಿ 14 ರಂದು ಸಂತೋಷ್, ವೈಭವ್ ಜೈನ್ ಜೊತೆ ಅಗ್ರಿಮೆಂಟ್ ಕ್ಯಾನ್ಸಲ್ ಮಾಡಿಕೊಂಡಿದ್ದು, ಈ ಕುರಿತು‌ ಕೆಲ ದಾಖಲಾತಿಗಳನ್ನು CCB ಅಧಿಕಾರಿಗಳಿಗೆ ಸಂತೋಷ್ ನೀಡಿದ್ದಾರೆ.

Published On - 3:58 pm, Sat, 19 September 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್