AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ್-ವೈಭವ್​ ಜೈನ್ ಅವರದ್ದು 50:50 ಲೆಕ್ಕಾಚಾರ -ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು

ಬೆಂಗಳೂರು: ನಟ ಸಂತೋಷ್​ ಆರ್ಯನ್​ CCB ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ A5 ಆರೋಪಿಯಾಗಿರುವ ವೈಭವ್ ಜೈನ್ ಜೊತೆ ಸಂಪರ್ಕದಲ್ಲಿದ್ದ ಬಗ್ಗೆ ನಟ ಸಂತೋಷ್ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ಸಂತೋಷ್ ಹಾಗೂ ವೈಭವ್ ಜೈನ್ ಬಿಸಿನೆಸ್ ಪಾರ್ಟನರ್ಸ್ ಎಂದು ತಿಳಿದುಬಂದಿದೆ. ದೇವನಹಳ್ಳಿ ಬಳಿಯಿರುವ ಮೂರು ಬೆಡ್ ರೂಂನ ಪಾರ್ಟಿ ವಿಲ್ಲಾವನ್ನು ನಡೆಸಲು ನಟ ಸಂತೋಷ್​, ವೈಭವ್ ಜೈನ್ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದರಂತೆ. 50-50 ಪರ್ಸೆಂಟ್ ಲೆಕ್ಕಾಚಾರದಲ್ಲಿ ಬ್ಯುಸಿನೆಸ್ ಒಪ್ಪಂದ ಕುರಿತು ಅಗ್ರಿಮೆಂಟ್ […]

ಸಂತೋಷ್-ವೈಭವ್​ ಜೈನ್ ಅವರದ್ದು 50:50 ಲೆಕ್ಕಾಚಾರ -ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು
KUSHAL V
|

Updated on:Sep 19, 2020 | 4:42 PM

Share

ಬೆಂಗಳೂರು: ನಟ ಸಂತೋಷ್​ ಆರ್ಯನ್​ CCB ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ A5 ಆರೋಪಿಯಾಗಿರುವ ವೈಭವ್ ಜೈನ್ ಜೊತೆ ಸಂಪರ್ಕದಲ್ಲಿದ್ದ ಬಗ್ಗೆ ನಟ ಸಂತೋಷ್ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಸಂತೋಷ್ ಹಾಗೂ ವೈಭವ್ ಜೈನ್ ಬಿಸಿನೆಸ್ ಪಾರ್ಟನರ್ಸ್ ಎಂದು ತಿಳಿದುಬಂದಿದೆ. ದೇವನಹಳ್ಳಿ ಬಳಿಯಿರುವ ಮೂರು ಬೆಡ್ ರೂಂನ ಪಾರ್ಟಿ ವಿಲ್ಲಾವನ್ನು ನಡೆಸಲು ನಟ ಸಂತೋಷ್​, ವೈಭವ್ ಜೈನ್ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದರಂತೆ.

50-50 ಪರ್ಸೆಂಟ್ ಲೆಕ್ಕಾಚಾರದಲ್ಲಿ ಬ್ಯುಸಿನೆಸ್ ಒಪ್ಪಂದ ಕುರಿತು ಅಗ್ರಿಮೆಂಟ್ ಮಾಡಿಕೊಂಡಿದ್ದ ಸಂತೋಷ್, ಬಳಿಕ ವೈಯಕ್ತಿಕ ಕಾರಣಗಳಿಂದ A5 ವೈಭವ್ ಜೈನ್ ಜೊತೆ ವ್ಯವಹಾರ ಮುರಿದುಕೊಂಡಿದ್ದರಂತೆ. ಇದೇ ಜನವರಿ 14 ರಂದು ಸಂತೋಷ್, ವೈಭವ್ ಜೈನ್ ಜೊತೆ ಅಗ್ರಿಮೆಂಟ್ ಕ್ಯಾನ್ಸಲ್ ಮಾಡಿಕೊಂಡಿದ್ದು, ಈ ಕುರಿತು‌ ಕೆಲ ದಾಖಲಾತಿಗಳನ್ನು CCB ಅಧಿಕಾರಿಗಳಿಗೆ ಸಂತೋಷ್ ನೀಡಿದ್ದಾರೆ.

Published On - 3:58 pm, Sat, 19 September 20

Follow Us
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?