AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಶಾಲೆಯಲ್ಲಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ ಕ್ಲೀನರ್ ಬಂಧನ

ಶಾಲೆಯೊಂದರಲ್ಲಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ ಕ್ಲೀನರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಂದೂರ್​ಬಾರ್ ಜಿಲ್ಲೆಯ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್​ಗಳಡಿ ಪ್ರಕರಣ ದಾಖಲಿಸಲಾಗಿದೆ.

ಮಹಾರಾಷ್ಟ್ರ: ಶಾಲೆಯಲ್ಲಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ ಕ್ಲೀನರ್ ಬಂಧನ
ವಿದ್ಯಾರ್ಥಿನಿ
ನಯನಾ ರಾಜೀವ್
|

Updated on: Aug 29, 2024 | 12:35 PM

Share

ಶಾಲೆಯೊಂದರಲ್ಲಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ ಕ್ಲೀನರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಂದೂರ್​ಬಾರ್ ಜಿಲ್ಲೆಯ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್​ಗಳಡಿ ಪ್ರಕರಣ ದಾಖಲಿಸಲಾಗಿದೆ.

ವಿದ್ಯಾರ್ಥಿನಿ ತನ್ನ ಪೋಷಕರ ಬಳಿ ಈ ವಿಚಾರ ಹೇಳಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ. ಲೆಯ ಒಳಗಿದ್ದ ಸಿಸಿಟಿವಿ ದೃಶ್ಯಾವಳಿಯಲ್ಲಿ ಆರೋಪಿಯು ತನ್ನ ಫೋನ್ ಅನ್ನು ವಿದ್ಯಾರ್ಥಿನಿಗೆ ಕೊಡುತ್ತಿರುವುದನ್ನು ಕಾಣಬಹುದು.

ಘಟನೆಯ ಅರಿವು ಪಡೆದ ನಂತರ ಶಾಲಾ ಆಡಳಿತವು ಆತನನ್ನು ಕೆಲಸದಿಂದ ತೆಗೆದುಹಾಕಿದೆ. ಶಾಲೆಯಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬ ಅಪ್ರಾಪ್ತ ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ತನ್ನ ಫೋನ್‌ನಲ್ಲಿ ಅಶ್ಲೀಲ ವಿಷಯವನ್ನು ತೋರಿಸಿದ್ದಾನೆ. ಇಂದು ವಿದ್ಯಾರ್ಥಿನಿಯ ಕುಟುಂಬಸ್ಥರು ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ.

ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಆದಷ್ಟು ಬೇಗ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ, ಮಹಾರಾಷ್ಟ್ರದ ಬದ್ಲಾಪುರ್ ಖಾಸಗಿ ಶಾಲೆಯೊಂದರಲ್ಲಿ ಅಟೆಂಡರ್‌ ಇಬ್ಬರು ಶಿಶುವಿಹಾರದ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿತ್ತು.

ಮತ್ತಷ್ಟು ಓದಿ: ಗುಜರಾತ್: ಸ್ನೇಹಿತನ 3 ವರ್ಷದ ಮಗು ಮೇಲೆ ವ್ಯಕ್ತಿಯಿಂದ ಅತ್ಯಾಚಾರ

ಈ ಘಟನೆಯು ಭಾರೀ ಪ್ರತಿಭಟನೆಗೆ ಕಾರಣವಾಯಿತು, ನಂತರ ಮಹಾರಾಷ್ಟ್ರ ಸರ್ಕಾರವು ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ