AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಯುವತಿ ಕಿಡ್ನಾಪ್ ಕೇಸ್: ನಿತ್ಯಾನಂದ ಆಶ್ರಮದ ಇಬ್ಬರು ಅರೆಸ್ಟ್

ಬೆಂಗಳೂರು: ಯುವತಿಯ ಅಪಹರಣ ಪ್ರಕರಣ ಸಂಬಂಧ ನಿತ್ಯಾನಂದ ಆಶ್ರಮದ ಇಬ್ಬರು ಕೇರ್ ಟೇಕರ್​ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೂಲದ ಯುವತಿಯ ಅಪಹರಣ ಆರೋಪದ ಮೇಲೆ ನಿತ್ಯಾನಂದ ಸ್ವಾಮಿ ವಿರುದ್ಧ ಗುಜರಾತ್​ನ ಅಹಮದಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯ ಪೋಷಕರು ನಿತ್ಯಾನಂದ ವಿರುದ್ಧ ದೂರು ದಾಖಲಿಸಿದ್ದರು. ಹೀಗಾಗಿ ಆಶ್ರಮದಲ್ಲಿದ್ದ ಇಬ್ಬರು ಕೇರ್ ಟೇಕರ್​ಗಳನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು ಯುವತಿ ಕಿಡ್ನಾಪ್ ಕೇಸ್: ನಿತ್ಯಾನಂದ ಆಶ್ರಮದ ಇಬ್ಬರು ಅರೆಸ್ಟ್
ನಿತ್ಯಾನಂದ ಸ್ವಾಮಿ
ಸಾಧು ಶ್ರೀನಾಥ್​
|

Updated on:Nov 20, 2019 | 7:23 PM

Share

ಬೆಂಗಳೂರು: ಯುವತಿಯ ಅಪಹರಣ ಪ್ರಕರಣ ಸಂಬಂಧ ನಿತ್ಯಾನಂದ ಆಶ್ರಮದ ಇಬ್ಬರು ಕೇರ್ ಟೇಕರ್​ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಮೂಲದ ಯುವತಿಯ ಅಪಹರಣ ಆರೋಪದ ಮೇಲೆ ನಿತ್ಯಾನಂದ ಸ್ವಾಮಿ ವಿರುದ್ಧ ಗುಜರಾತ್​ನ ಅಹಮದಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯ ಪೋಷಕರು ನಿತ್ಯಾನಂದ ವಿರುದ್ಧ ದೂರು ದಾಖಲಿಸಿದ್ದರು. ಹೀಗಾಗಿ ಆಶ್ರಮದಲ್ಲಿದ್ದ ಇಬ್ಬರು ಕೇರ್ ಟೇಕರ್​ಗಳನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Published On - 6:43 pm, Wed, 20 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More