Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳವಳ್ಳಿ: ಜಡಗನಪುರ ಗ್ರಾಮದಲ್ಲಿ ಸರಣಿ ಕಳ್ಳತನ; ದೇವಸ್ಥಾನ ಹಾಗೂ ಮನೆಗೆ ಕನ್ನ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಜಡಗನಪುರ ಗ್ರಾಮದಲ್ಲಿ ಸರಣಿ ಕಳ್ಳತನ ಪ್ರಕರಣಗಳು ವರದಿಯಾಗಿವೆ. ಜಡಗನಪುರದ ಮುನೇಶ್ವರ ಸ್ವಾಮಿ ದೇವಾಲಯ ಹಾಗೂ ಎರಡು ಮನೆಯಲ್ಲಿ ಕಳ್ಳತನವಾಗಿದೆ.

ಮಳವಳ್ಳಿ: ಜಡಗನಪುರ ಗ್ರಾಮದಲ್ಲಿ ಸರಣಿ ಕಳ್ಳತನ; ದೇವಸ್ಥಾನ ಹಾಗೂ ಮನೆಗೆ ಕನ್ನ
ದೇವಸ್ಥಾನ ಹಾಗೂ ಮನೆಯಲ್ಲಿ ಕಳ್ಳತನ
Follow us
ವಿವೇಕ ಬಿರಾದಾರ
|

Updated on: Jun 26, 2023 | 9:17 AM

ಮಂಡ್ಯ: ಮಳವಳ್ಳಿ (Malavalli) ತಾಲೂಕಿನ ಜಡಗನಪುರ ಗ್ರಾಮದಲ್ಲಿ ಸರಣಿ ಕಳ್ಳತನ (Robarry) ಪ್ರಕರಣಗಳು ವರದಿಯಾಗಿವೆ. ಜಡಗನಪುರದ ಮುನೇಶ್ವರ ಸ್ವಾಮಿ ದೇವಾಲಯ (Temple) ಹಾಗೂ ಎರಡು ಮನೆಯಲ್ಲಿ ಕಳ್ಳತನವಾಗಿದೆ. ಕಳ್ಳರು ದೇವಾಲಯಕ್ಕೆ ನುಗ್ಗಿ ಹುಂಡಿಯಲ್ಲಿದ್ದ ಹಣ ಹಾಗೂ ಶ್ರೀನಿವಾಸ್ ಎಂಬುವವರ ಮನೆಗೆ ನುಗ್ಗಿ ಕಪಾಟಿನಲ್ಲಿದ್ದ 2 ಲಕ್ಷ ನಗದು, 250 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ.

ಇನ್ನು ಸರಣಿಗಳ್ಳತನದಿಂದ ಜಡಗನಪುರದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಪೊಲೀಸರು ಬೆರಳಚ್ಚು ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರಿಂದ ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಕ್ರೀದ್ ಸಮೀಪಿಸುತ್ತಿರುವ ಹಿನ್ನೆಲೆ ಹೆಚ್ಚಾದ ಕುರಿ-ಮೇಕೆ ಕಳ್ಳತನ: ರೈತರು ಕಂಗಾಲು

ಬೆಂಗಳೂರಲ್ಲಿ ಸರಳಗಳ್ಳತನಕ್ಕೆ ಯತ್ನ

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರವನ್ನು ಕಳ್ಳ ಖದೀಯಲು ಯತ್ನಿಸಿದ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಾಪುರದಲ್ಲಿ ನಡೆದಿದೆ.

ಜೂನ್ 25 ರ 7.30 ರ ಸುಮಾರಿಗೆ ಸ್ವಪ್ನ ಎಂಬವರು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ಮಹಿಳೆಯ ಸರ ಕಸಿದು ಪರಾರಿಯಾಗಲು ಖದೀಮ ಯತ್ನಿಸಿದ್ದಾನೆ. ತಕ್ಷಣ ಸ್ವಪ್ನ ಚೀರಿಕೊಂಡಿದ್ದಾರೆ. ಇದರಿಂದ ಕಳ್ಳ ಸರ ಬಿಟ್ಟು ಓಡಿ ಹೋಗಿದ್ದಾನೆ.

ಇನ್ನು ಎದುರಿನಿಂದ ಬರುತ್ತಿದ್ದ ಸ್ವಪ್ನ ತಾಯಿ ಮತ್ತು ಸಹೋದರು ಸರಗಳ್ಳನನ್ನ ಹಿಡಿಯಲು ಯತ್ನಿಸಿದ್ದಾರೆ. ಆದರೆ ಮಾರಕಾಸ್ತ್ರ ತೋರಿಸಿ ಕಳ್ಳ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ