AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಉದ್ಯಮಿಗಳನ್ನ ಸಿಲುಕಿಸಿ ಲಕ್ಷ ಲಕ್ಷ ಹಣ ಸುಲಿಗೆ: ಮಂಗಳೂರು ಸಿಸಿಬಿ ಪೊಲೀಸರ ವಿರುದ್ಧ ಗಂಭೀರ ಆರೋಪ

ನನ್ನ ಮುಂಬೈ ಗೆಳೆಯರಿಬ್ಬರ ಮನೆಗೂ ಕ್ರಿಕೆಟ್ ಬೆಟ್ಟಿಂಗ್ ಹೆಸರಲ್ಲಿ ದಾಳಿ ಮಾಡಿದ್ದಾರೆ. ಈ ವೇಳೆಯೂ ಸುಳ್ಳು ಕೇಸ್ ಹಾಕಿ ಮಾನ ಮರ್ಯಾದೆ ತೆಗೆಯೋದಾಗಿ ಬೆದರಿಸಿ ಒಬ್ಬರಿಂದ 35 ಲಕ್ಷ ಮತ್ತು ಇನ್ನೊಬ್ಬರಿಂದ 25 ಲಕ್ಷ ಪಡೆದಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಉದ್ಯಮಿಗಳನ್ನ ಸಿಲುಕಿಸಿ ಲಕ್ಷ ಲಕ್ಷ ಹಣ ಸುಲಿಗೆ: ಮಂಗಳೂರು ಸಿಸಿಬಿ ಪೊಲೀಸರ ವಿರುದ್ಧ ಗಂಭೀರ ಆರೋಪ
CCB PSI ಕಬ್ಬಾಳ್ ರಾಜ್
ಪೃಥ್ವಿಶಂಕರ
| Edited By: |

Updated on:Feb 27, 2021 | 12:02 PM

Share

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರ ಅಕ್ರಮಗಳು ಬಗೆದಷ್ಟೂ ಹೊರಬರುತ್ತಿದ್ದು, ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಉದ್ಯಮಿಯನ್ನು ಸಿಲುಕಿಸಿ ಲಕ್ಷ ಲಕ್ಷ ಹಣ ಸುಲಿಗೆ ಮಾಡಿದ್ದಾರೆ ಎಂದು ಸಿಸಿಬಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ.

ಉದ್ಯಮಿ ಕರುಣಾಕರ ಭಂಡಾರಿ ಎಂಬವರ ಮೇಲೆ ಬೆಟ್ಟಿಂಗ್ ವಿಚಾರದಲ್ಲಿ ದಾಳಿ ಮಾಡಿದ್ದರು. ಆಗ ಅವರಿಂದ ಸಿಸಿಬಿ ಪಿಎಸ್​ಐ ಕಬ್ಬಾಳ್ ರಾಜ್ 55 ಲಕ್ಷ ಹಣ ಪಡೆದಿದ್ದರು. ನನ್ನ ಮುಂಬೈ ಗೆಳೆಯರಿಬ್ಬರ ಮನೆಗೂ ಕ್ರಿಕೆಟ್ ಬೆಟ್ಟಿಂಗ್ ಹೆಸರಲ್ಲಿ ದಾಳಿ ಮಾಡಿದ್ದಾರೆ. ಈ ವೇಳೆಯೂ ಸುಳ್ಳು ಕೇಸ್ ಹಾಕಿ ಮಾನ ಮರ್ಯಾದೆ ತೆಗೆಯೋದಾಗಿ ಬೆದರಿಸಿ ಒಬ್ಬರಿಂದ 35 ಲಕ್ಷ ಮತ್ತು ಇನ್ನೊಬ್ಬರಿಂದ 25 ಲಕ್ಷ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಹರೀಶ್ ಮತ್ತು ವಿಶ್ವಾಸ್ ಎಂಬವರಿಂದಲೂ ಬೆದರಿಸಿ ಲಕ್ಷ ಲಕ್ಷ ಹಣ ಪಡೆದಿದ್ದಾರೆ. ಇವರೆಲ್ಲರೂ ಪ್ರತಿಷ್ಠಿತ ವ್ಯಕ್ತಿಗಳಾಗಿದ್ದು, ಮರ್ಯಾದೆಗೆ ಅಂಜಿ ಹಣ ಕೊಟ್ಟಿದ್ದಾರೆ. ಸದ್ಯ ಇವರೆಲ್ಲರೂ ಬಂದು ಸಿಐಡಿ ಪೊಲೀಸರ ಎದುರು ಮಾಹಿತಿ ಕೊಡಲು ತಯಾರಿದ್ದಾರೆ ಎಂದು ಟಿವಿ9ಗೆ ಉದ್ಯಮಿಗಳ ಆಪ್ತ ಲಕ್ಷ್ಮೀಶ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಿಸಿಬಿ ಪೊಲೀಸರಿಂದ ನೈಜೀರಿಯನ್ ಡ್ರಗ್​ ಪೆಡ್ಲರ್ಸ್ ಸೆರೆ.. ಬಂಧಿತರಿಂದ 15 ಲಕ್ಷ ಮೌಲ್ಯದ ಡ್ರಗ್ಸ್ ವಶ..!

Published On - 12:01 pm, Sat, 27 February 21

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!