AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಉದ್ಯಮಿಗಳನ್ನ ಸಿಲುಕಿಸಿ ಲಕ್ಷ ಲಕ್ಷ ಹಣ ಸುಲಿಗೆ: ಮಂಗಳೂರು ಸಿಸಿಬಿ ಪೊಲೀಸರ ವಿರುದ್ಧ ಗಂಭೀರ ಆರೋಪ

ನನ್ನ ಮುಂಬೈ ಗೆಳೆಯರಿಬ್ಬರ ಮನೆಗೂ ಕ್ರಿಕೆಟ್ ಬೆಟ್ಟಿಂಗ್ ಹೆಸರಲ್ಲಿ ದಾಳಿ ಮಾಡಿದ್ದಾರೆ. ಈ ವೇಳೆಯೂ ಸುಳ್ಳು ಕೇಸ್ ಹಾಕಿ ಮಾನ ಮರ್ಯಾದೆ ತೆಗೆಯೋದಾಗಿ ಬೆದರಿಸಿ ಒಬ್ಬರಿಂದ 35 ಲಕ್ಷ ಮತ್ತು ಇನ್ನೊಬ್ಬರಿಂದ 25 ಲಕ್ಷ ಪಡೆದಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಉದ್ಯಮಿಗಳನ್ನ ಸಿಲುಕಿಸಿ ಲಕ್ಷ ಲಕ್ಷ ಹಣ ಸುಲಿಗೆ: ಮಂಗಳೂರು ಸಿಸಿಬಿ ಪೊಲೀಸರ ವಿರುದ್ಧ ಗಂಭೀರ ಆರೋಪ
CCB PSI ಕಬ್ಬಾಳ್ ರಾಜ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Feb 27, 2021 | 12:02 PM

Share

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರ ಅಕ್ರಮಗಳು ಬಗೆದಷ್ಟೂ ಹೊರಬರುತ್ತಿದ್ದು, ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಉದ್ಯಮಿಯನ್ನು ಸಿಲುಕಿಸಿ ಲಕ್ಷ ಲಕ್ಷ ಹಣ ಸುಲಿಗೆ ಮಾಡಿದ್ದಾರೆ ಎಂದು ಸಿಸಿಬಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ.

ಉದ್ಯಮಿ ಕರುಣಾಕರ ಭಂಡಾರಿ ಎಂಬವರ ಮೇಲೆ ಬೆಟ್ಟಿಂಗ್ ವಿಚಾರದಲ್ಲಿ ದಾಳಿ ಮಾಡಿದ್ದರು. ಆಗ ಅವರಿಂದ ಸಿಸಿಬಿ ಪಿಎಸ್​ಐ ಕಬ್ಬಾಳ್ ರಾಜ್ 55 ಲಕ್ಷ ಹಣ ಪಡೆದಿದ್ದರು. ನನ್ನ ಮುಂಬೈ ಗೆಳೆಯರಿಬ್ಬರ ಮನೆಗೂ ಕ್ರಿಕೆಟ್ ಬೆಟ್ಟಿಂಗ್ ಹೆಸರಲ್ಲಿ ದಾಳಿ ಮಾಡಿದ್ದಾರೆ. ಈ ವೇಳೆಯೂ ಸುಳ್ಳು ಕೇಸ್ ಹಾಕಿ ಮಾನ ಮರ್ಯಾದೆ ತೆಗೆಯೋದಾಗಿ ಬೆದರಿಸಿ ಒಬ್ಬರಿಂದ 35 ಲಕ್ಷ ಮತ್ತು ಇನ್ನೊಬ್ಬರಿಂದ 25 ಲಕ್ಷ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಹರೀಶ್ ಮತ್ತು ವಿಶ್ವಾಸ್ ಎಂಬವರಿಂದಲೂ ಬೆದರಿಸಿ ಲಕ್ಷ ಲಕ್ಷ ಹಣ ಪಡೆದಿದ್ದಾರೆ. ಇವರೆಲ್ಲರೂ ಪ್ರತಿಷ್ಠಿತ ವ್ಯಕ್ತಿಗಳಾಗಿದ್ದು, ಮರ್ಯಾದೆಗೆ ಅಂಜಿ ಹಣ ಕೊಟ್ಟಿದ್ದಾರೆ. ಸದ್ಯ ಇವರೆಲ್ಲರೂ ಬಂದು ಸಿಐಡಿ ಪೊಲೀಸರ ಎದುರು ಮಾಹಿತಿ ಕೊಡಲು ತಯಾರಿದ್ದಾರೆ ಎಂದು ಟಿವಿ9ಗೆ ಉದ್ಯಮಿಗಳ ಆಪ್ತ ಲಕ್ಷ್ಮೀಶ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಿಸಿಬಿ ಪೊಲೀಸರಿಂದ ನೈಜೀರಿಯನ್ ಡ್ರಗ್​ ಪೆಡ್ಲರ್ಸ್ ಸೆರೆ.. ಬಂಧಿತರಿಂದ 15 ಲಕ್ಷ ಮೌಲ್ಯದ ಡ್ರಗ್ಸ್ ವಶ..!

Published On - 12:01 pm, Sat, 27 February 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ