AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನ ಹಾಕಿದ ಮನೆಗೇ ಕನ್ನ ಹಾಕಿದ.. ನಂತರ ಕದ್ದ ಒಡವೆಯನ್ನು ಏನು ಮಾಡಿದ ಗೊತ್ತಾ?

ಬೆಂಗಳೂರು: ಜೂಜಾಡುವ ಚಟಕ್ಕೆ ಬಿದ್ದು, ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ್ದ ಆರೋಪಿಯನ್ನು ಗಿರಿನಗರದ ಪೊಲೀಸರು ಬಂಧಿಸಿದ್ದಾರೆ. ಶಂಕರಪ್ಪ ಬಂಧಿತ ಆರೋಪಿ. ಆರೋಪಿ ಕೆಲ ವರ್ಷಗಳಿಂದ ಗಿರಿನಗರದ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಮನೆಯಲ್ಲಿ ಯಾರು ಇಲ್ಲದ ವೇಳೆ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣ ಎಗರಿಸಿದ್ದ. ನಂತರ ಶಂಕರಪ್ಪ ಕಳುವು ಮಾಡಿದ ಚಿನ್ನಾಭರಣವನ್ನು ಹೊಸದುರ್ಗದಲ್ಲಿ ಅಡವಿಟ್ಟಿದ್ದ. ಮನೆಯಲಿದ್ದ ಚಿನ್ನಾಭರಣ ಕಾಣದೆ ಇದ್ದಾಗ ಚಿಂತಿತರಾದ ಮನೆಯ ಯಜಮಾನ, ಗಿರಿನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು.ದೂರಿನನ್ವಯ […]

ಅನ್ನ ಹಾಕಿದ ಮನೆಗೇ ಕನ್ನ ಹಾಕಿದ.. ನಂತರ ಕದ್ದ ಒಡವೆಯನ್ನು ಏನು ಮಾಡಿದ ಗೊತ್ತಾ?
ಸಾಧು ಶ್ರೀನಾಥ್​
| Edited By: |

Updated on: Aug 26, 2020 | 4:38 PM

Share

ಬೆಂಗಳೂರು: ಜೂಜಾಡುವ ಚಟಕ್ಕೆ ಬಿದ್ದು, ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ್ದ ಆರೋಪಿಯನ್ನು ಗಿರಿನಗರದ ಪೊಲೀಸರು ಬಂಧಿಸಿದ್ದಾರೆ. ಶಂಕರಪ್ಪ ಬಂಧಿತ ಆರೋಪಿ. ಆರೋಪಿ ಕೆಲ ವರ್ಷಗಳಿಂದ ಗಿರಿನಗರದ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಮನೆಯಲ್ಲಿ ಯಾರು ಇಲ್ಲದ ವೇಳೆ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣ ಎಗರಿಸಿದ್ದ. ನಂತರ ಶಂಕರಪ್ಪ ಕಳುವು ಮಾಡಿದ ಚಿನ್ನಾಭರಣವನ್ನು ಹೊಸದುರ್ಗದಲ್ಲಿ ಅಡವಿಟ್ಟಿದ್ದ.

ಮನೆಯಲಿದ್ದ ಚಿನ್ನಾಭರಣ ಕಾಣದೆ ಇದ್ದಾಗ ಚಿಂತಿತರಾದ ಮನೆಯ ಯಜಮಾನ, ಗಿರಿನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು.ದೂರಿನನ್ವಯ ತನಿಖೆ ನಡೆಸಿದ ಪೊಲೀಸರು, ಆರೋಪಿ ಶಂಕರಪ್ಪನನ್ನು ಬಂಧಿಸಿದ್ದಾರೆ. ಶಂಕರಪ್ಪ ಹೊಸದುರ್ಗದಲ್ಲಿ ಅಡವಿಟ್ಟಿದ್ದ ಚಿನ್ನಾಭರಣಗಳನ್ನ ಹಣದಲ್ಲಿ ಜೂಜಾಡಿ ಸೋತಿದ್ದಾನೆ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ