AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಕಳದ ಕೊಲೆಗೆ ರಿವೆಂಜಾ? ಡ್ರಗ್ಸ್​ ವಿಚಾರವಾಗಿ ಹತ್ಯೆಯಾ? -ಮನೀಷ್​ ಕೊಲೆಗೆ ಕಾರಣವೇನು?

ಬೆಂಗಳೂರು: ಬಾರ್​ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಪರಾರಿಯಾದ ಸಿಸಿಟಿವಿ ದೃಶ್ಯಾವಳಿ ದೊರೆತಿದೆ. ಇದಲ್ಲದೆ, ಕೃತ್ಯಕ್ಕೆ ಬಳಸಲಾಗಿದ್ದ ಬೈಕ್‌ಗೆ ನಕಲಿ ನಂಬರ್ ಪ್ಲೇಟ್ ಸಹ ಅಳವಡಿಸಿರುವ ಅಂಶ ಬೆಳಕಿಗೆ ಬಂದಿದೆ. ಹಂತಕರು ಬೈಕ್‌ಗೆ KA 04 EA 1543 ನಂಬರ್ ಪ್ಲೇಟ್​ನ ಬಳಸಿದ್ದರು ಎಂದು ತಿಳಿದುಬಂದಿದೆ. ಪೊಲೀಸರಿಗೆ ಸಿಕ್ಕಿಬೀಳದಂತೆ ಫೇಕ್ ನಂಬರ್ ಪ್ಲೇಟ್​ ಬಳಸಲಾಗಿದೆಯಂತೆ. ಇದು ಡ್ರಗ್ ವಿಚಾರವಾಗಿ ನಡೆದ ಕೊಲೆಯಾ? ಮನೀಷ್ ಶೆಟ್ಟಿ ಕೊಲೆಗೆ ಕಾರಣವೇನು ಎಂಬ ಪ್ರಶ್ನೆಗೆ ಹಲವು ಆಯಾಮಗಳು […]

ಕಾರ್ಕಳದ ಕೊಲೆಗೆ ರಿವೆಂಜಾ? ಡ್ರಗ್ಸ್​ ವಿಚಾರವಾಗಿ ಹತ್ಯೆಯಾ? -ಮನೀಷ್​ ಕೊಲೆಗೆ ಕಾರಣವೇನು?
KUSHAL V
| Edited By: |

Updated on: Oct 16, 2020 | 10:04 AM

Share

ಬೆಂಗಳೂರು: ಬಾರ್​ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಪರಾರಿಯಾದ ಸಿಸಿಟಿವಿ ದೃಶ್ಯಾವಳಿ ದೊರೆತಿದೆ. ಇದಲ್ಲದೆ, ಕೃತ್ಯಕ್ಕೆ ಬಳಸಲಾಗಿದ್ದ ಬೈಕ್‌ಗೆ ನಕಲಿ ನಂಬರ್ ಪ್ಲೇಟ್ ಸಹ ಅಳವಡಿಸಿರುವ ಅಂಶ ಬೆಳಕಿಗೆ ಬಂದಿದೆ. ಹಂತಕರು ಬೈಕ್‌ಗೆ KA 04 EA 1543 ನಂಬರ್ ಪ್ಲೇಟ್​ನ ಬಳಸಿದ್ದರು ಎಂದು ತಿಳಿದುಬಂದಿದೆ. ಪೊಲೀಸರಿಗೆ ಸಿಕ್ಕಿಬೀಳದಂತೆ ಫೇಕ್ ನಂಬರ್ ಪ್ಲೇಟ್​ ಬಳಸಲಾಗಿದೆಯಂತೆ. ಇದು ಡ್ರಗ್ ವಿಚಾರವಾಗಿ ನಡೆದ ಕೊಲೆಯಾ? ಮನೀಷ್ ಶೆಟ್ಟಿ ಕೊಲೆಗೆ ಕಾರಣವೇನು ಎಂಬ ಪ್ರಶ್ನೆಗೆ ಹಲವು ಆಯಾಮಗಳು ಸಿಗುತ್ತಿವೆ. ಹತ್ಯೆಯಾದ ಬಾರ್​ ಮಾಲೀಕ ಡ್ರಗ್ ಪೆಡ್ಲರ್ ಸಂತೋಷ್ ಶೆಟ್ಟಿ ಜೊತೆ ಸಂಪರ್ಕ ಹೊಂದಿದ್ದ ಎಂದು ಹೇಳಲಾಗಿದ್ದು ಸಂತೋಷ್ ಶೆಟ್ಟಿ ಸಹಚರನಾಗಿ ಕೆಲಸ ಮಾಡಿದ್ದನಂತೆ.

ಮನೀಷ್​ ಸಹ ಡ್ರಗ್ ಜಾಲದಲ್ಲಿ ಪಾಲು ಹೊಂದಿದ್ದ ಎಂದೂ ಸಹ ಹೇಳಲಾಗಿದೆ. ಹಾಗಾಗಿ, ಇದೇ ಡ್ರಗ್ಸ್​ ವಿಚಾರವಾಗಿ ಮನೀಷ್​ ಶೆಟ್ಟಿಯನ್ನು ಕೊಲೆ ಮಾಡಲಾಯ್ತಾ ಎಂಬ ಪ್ರಶ್ನೆ ಮೂಡಿದೆ.

ಭೂಗತ ಲೋಕದ ಪಾತಕಿಯಿಂದ ಮನೀಷ್​ ಹತ್ಯೆ? ಇನ್ನು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದ್ದ ಕಿಶನ್ ಹೆಗ್ಡೆ ಕೊಲೆಗೆ ಸೇಡು ತೀರಿಸಿಕೊಳ್ಳಲು ಮನೀಷ್​ ಹತ್ಯೆ ನಡೆಯಿತಾ ಅನ್ನೋ ಮಾತು ಸಹ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮಂಗಳೂರಿನ ಕೊಡಿಕೆರೆ ಮನೋಜ್ ಗ್ಯಾಂಗ್ ಕಿಶನ್​ ಹೆಗ್ಡೆಯನ್ನು ಈ ಹಿಂದೆ ಕೊಲೆಗೈದಿತ್ತು.

ಮನೋಜ್​ಗೆ ಇದೇ ಮನೀಷ್ ಶೆಟ್ಟಿ ಸಹಕಾರ ನೀಡುತ್ತಿದ್ದ ಎಂದು ತಿಳಿದುಬಂದಿದೆ. ಹಾಗಾಗಿ, ಭೂಗತ ಪಾತಕಿ ವಿಕ್ಕಿ ಶೆಟ್ಟಿಯ ಗ್ಯಾಂಗ್​ನಿಂದ ಮನೀಶ್ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ, ಕಿಶನ್ ಹೆಗ್ಡೆ ಅಣ್ಣ ಬಳ್ಳಾರಿ ಜೈಲಿನಲ್ಲಿ ಇದ್ದಾನೆ. ಅವನ ಅಣತಿಯಂತೆ ಮತ್ತು ವಿಕ್ಕಿ ಶೆಟ್ಟಿ ಅಣತಿಯಂತೆ‌ ಮನೀಶ್ ಶೆಟ್ಟಿಯನ್ನು ಕೊಲೆಮಾಡಲಾಗಿದೆ ಅನ್ನೋ ಮಾತು ಕೇಳಿಬಂದಿದೆ.

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ