AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಹುಡುಕುತ್ತಿರುವ ಶೇಖ್ ಫಾಝಿಲ್​ಗೆ T-10 ಕ್ರಿಕೆಟ್ ನಂಟು, ಹೇಗೆ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ CCB ಹುಡುಕುತ್ತಿರುವ ಶೇಖ್ ಫಾಝಿಲ್‌ಗೆ ಕ್ರಿಕೆಟಿಗರ ಜೊತೆ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ, ಕ್ರಿಕೆಟ್ ಲೀಗ್‌ನಲ್ಲೂ ಶೇಖ್ ಫಾಝಿಲ್​ನ ವ್ಯವಹಾರ ಇರುವ ಮಾಹಿತಿ ಲಭ್ಯವಾಗಿದೆ. UAEನ ಅಬುಧಾಬಿಯಲ್ಲಿ ನಡೆದ ಪ್ರತಿಷ್ಠಿತ T-10 ಕ್ರಿಕೆಟ್ ಲೀಗ್‌ನಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದ ಎಂಬ ಮಾಹಿತಿ ದೊರೆತಿದೆ. ಕರ್ನಾಟಕ ಟಸ್ಕರ್ಸ್ ತಂಡದಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದನಂತೆ. ಜೊತೆಗೆ, 2019ರಲ್ಲಿ ತಂಡಕ್ಕೆ ಬ್ಯಾಲಿಸ್ ಕ್ಯಾಸಿನೋ ಪ್ರಮುಖ ಸ್ಪಾನ್ಸರ್ […]

CCB ಹುಡುಕುತ್ತಿರುವ ಶೇಖ್ ಫಾಝಿಲ್​ಗೆ T-10 ಕ್ರಿಕೆಟ್ ನಂಟು, ಹೇಗೆ?
KUSHAL V
|

Updated on: Sep 12, 2020 | 5:29 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ CCB ಹುಡುಕುತ್ತಿರುವ ಶೇಖ್ ಫಾಝಿಲ್‌ಗೆ ಕ್ರಿಕೆಟಿಗರ ಜೊತೆ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ, ಕ್ರಿಕೆಟ್ ಲೀಗ್‌ನಲ್ಲೂ ಶೇಖ್ ಫಾಝಿಲ್​ನ ವ್ಯವಹಾರ ಇರುವ ಮಾಹಿತಿ ಲಭ್ಯವಾಗಿದೆ.

UAEನ ಅಬುಧಾಬಿಯಲ್ಲಿ ನಡೆದ ಪ್ರತಿಷ್ಠಿತ T-10 ಕ್ರಿಕೆಟ್ ಲೀಗ್‌ನಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದ ಎಂಬ ಮಾಹಿತಿ ದೊರೆತಿದೆ. ಕರ್ನಾಟಕ ಟಸ್ಕರ್ಸ್ ತಂಡದಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದನಂತೆ. ಜೊತೆಗೆ, 2019ರಲ್ಲಿ ತಂಡಕ್ಕೆ ಬ್ಯಾಲಿಸ್ ಕ್ಯಾಸಿನೋ ಪ್ರಮುಖ ಸ್ಪಾನ್ಸರ್ ಸಹ ಆಗಿತ್ತು ಎಂದು ತಿಳಿದುಬಂದಿದೆ.

ಅನೇಕ ಸ್ಟಾರ್ ಆಟಗಾರರನ್ನ ಹೊಂದಿದ್ದ ಕರ್ನಾಟಕ ಟಸ್ಕರ್ಸ್ ತಂಡಕ್ಕೆ ಶೇಖ್ ಫಾಝಿಲ್ ಬ್ಯಾಲಿಸ್ ಕ್ಯಾಸಿನೋದ ಪರವಾಗಿ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದ. ಹಾಗಾಗಿ, ಪ್ರಮುಖ ಕ್ರಿಕೆಟಿಗರ ಜೊತೆ ನಂಟು ಹೊಂದಿದ್ದ ಫಾಝಿಲ್ ಪಂದ್ಯಾವಳಿ ಉದ್ದಕ್ಕೂ ತಂಡದ ಜೊತೆ ಗುರುತಿಸಿಕೊಂಡಿದ್ದನಂತೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!