AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಹುಡುಕುತ್ತಿರುವ ಶೇಖ್ ಫಾಝಿಲ್​ಗೆ T-10 ಕ್ರಿಕೆಟ್ ನಂಟು, ಹೇಗೆ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ CCB ಹುಡುಕುತ್ತಿರುವ ಶೇಖ್ ಫಾಝಿಲ್‌ಗೆ ಕ್ರಿಕೆಟಿಗರ ಜೊತೆ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ, ಕ್ರಿಕೆಟ್ ಲೀಗ್‌ನಲ್ಲೂ ಶೇಖ್ ಫಾಝಿಲ್​ನ ವ್ಯವಹಾರ ಇರುವ ಮಾಹಿತಿ ಲಭ್ಯವಾಗಿದೆ. UAEನ ಅಬುಧಾಬಿಯಲ್ಲಿ ನಡೆದ ಪ್ರತಿಷ್ಠಿತ T-10 ಕ್ರಿಕೆಟ್ ಲೀಗ್‌ನಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದ ಎಂಬ ಮಾಹಿತಿ ದೊರೆತಿದೆ. ಕರ್ನಾಟಕ ಟಸ್ಕರ್ಸ್ ತಂಡದಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದನಂತೆ. ಜೊತೆಗೆ, 2019ರಲ್ಲಿ ತಂಡಕ್ಕೆ ಬ್ಯಾಲಿಸ್ ಕ್ಯಾಸಿನೋ ಪ್ರಮುಖ ಸ್ಪಾನ್ಸರ್ […]

CCB ಹುಡುಕುತ್ತಿರುವ ಶೇಖ್ ಫಾಝಿಲ್​ಗೆ T-10 ಕ್ರಿಕೆಟ್ ನಂಟು, ಹೇಗೆ?
KUSHAL V
|

Updated on: Sep 12, 2020 | 5:29 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ CCB ಹುಡುಕುತ್ತಿರುವ ಶೇಖ್ ಫಾಝಿಲ್‌ಗೆ ಕ್ರಿಕೆಟಿಗರ ಜೊತೆ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ, ಕ್ರಿಕೆಟ್ ಲೀಗ್‌ನಲ್ಲೂ ಶೇಖ್ ಫಾಝಿಲ್​ನ ವ್ಯವಹಾರ ಇರುವ ಮಾಹಿತಿ ಲಭ್ಯವಾಗಿದೆ.

UAEನ ಅಬುಧಾಬಿಯಲ್ಲಿ ನಡೆದ ಪ್ರತಿಷ್ಠಿತ T-10 ಕ್ರಿಕೆಟ್ ಲೀಗ್‌ನಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದ ಎಂಬ ಮಾಹಿತಿ ದೊರೆತಿದೆ. ಕರ್ನಾಟಕ ಟಸ್ಕರ್ಸ್ ತಂಡದಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದನಂತೆ. ಜೊತೆಗೆ, 2019ರಲ್ಲಿ ತಂಡಕ್ಕೆ ಬ್ಯಾಲಿಸ್ ಕ್ಯಾಸಿನೋ ಪ್ರಮುಖ ಸ್ಪಾನ್ಸರ್ ಸಹ ಆಗಿತ್ತು ಎಂದು ತಿಳಿದುಬಂದಿದೆ.

ಅನೇಕ ಸ್ಟಾರ್ ಆಟಗಾರರನ್ನ ಹೊಂದಿದ್ದ ಕರ್ನಾಟಕ ಟಸ್ಕರ್ಸ್ ತಂಡಕ್ಕೆ ಶೇಖ್ ಫಾಝಿಲ್ ಬ್ಯಾಲಿಸ್ ಕ್ಯಾಸಿನೋದ ಪರವಾಗಿ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದ. ಹಾಗಾಗಿ, ಪ್ರಮುಖ ಕ್ರಿಕೆಟಿಗರ ಜೊತೆ ನಂಟು ಹೊಂದಿದ್ದ ಫಾಝಿಲ್ ಪಂದ್ಯಾವಳಿ ಉದ್ದಕ್ಕೂ ತಂಡದ ಜೊತೆ ಗುರುತಿಸಿಕೊಂಡಿದ್ದನಂತೆ.

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ