AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಹುಡುಕುತ್ತಿರುವ ಶೇಖ್ ಫಾಝಿಲ್​ಗೆ T-10 ಕ್ರಿಕೆಟ್ ನಂಟು, ಹೇಗೆ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ CCB ಹುಡುಕುತ್ತಿರುವ ಶೇಖ್ ಫಾಝಿಲ್‌ಗೆ ಕ್ರಿಕೆಟಿಗರ ಜೊತೆ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ, ಕ್ರಿಕೆಟ್ ಲೀಗ್‌ನಲ್ಲೂ ಶೇಖ್ ಫಾಝಿಲ್​ನ ವ್ಯವಹಾರ ಇರುವ ಮಾಹಿತಿ ಲಭ್ಯವಾಗಿದೆ. UAEನ ಅಬುಧಾಬಿಯಲ್ಲಿ ನಡೆದ ಪ್ರತಿಷ್ಠಿತ T-10 ಕ್ರಿಕೆಟ್ ಲೀಗ್‌ನಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದ ಎಂಬ ಮಾಹಿತಿ ದೊರೆತಿದೆ. ಕರ್ನಾಟಕ ಟಸ್ಕರ್ಸ್ ತಂಡದಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದನಂತೆ. ಜೊತೆಗೆ, 2019ರಲ್ಲಿ ತಂಡಕ್ಕೆ ಬ್ಯಾಲಿಸ್ ಕ್ಯಾಸಿನೋ ಪ್ರಮುಖ ಸ್ಪಾನ್ಸರ್ […]

CCB ಹುಡುಕುತ್ತಿರುವ ಶೇಖ್ ಫಾಝಿಲ್​ಗೆ T-10 ಕ್ರಿಕೆಟ್ ನಂಟು, ಹೇಗೆ?
KUSHAL V
|

Updated on: Sep 12, 2020 | 5:29 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ CCB ಹುಡುಕುತ್ತಿರುವ ಶೇಖ್ ಫಾಝಿಲ್‌ಗೆ ಕ್ರಿಕೆಟಿಗರ ಜೊತೆ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ, ಕ್ರಿಕೆಟ್ ಲೀಗ್‌ನಲ್ಲೂ ಶೇಖ್ ಫಾಝಿಲ್​ನ ವ್ಯವಹಾರ ಇರುವ ಮಾಹಿತಿ ಲಭ್ಯವಾಗಿದೆ.

UAEನ ಅಬುಧಾಬಿಯಲ್ಲಿ ನಡೆದ ಪ್ರತಿಷ್ಠಿತ T-10 ಕ್ರಿಕೆಟ್ ಲೀಗ್‌ನಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದ ಎಂಬ ಮಾಹಿತಿ ದೊರೆತಿದೆ. ಕರ್ನಾಟಕ ಟಸ್ಕರ್ಸ್ ತಂಡದಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದನಂತೆ. ಜೊತೆಗೆ, 2019ರಲ್ಲಿ ತಂಡಕ್ಕೆ ಬ್ಯಾಲಿಸ್ ಕ್ಯಾಸಿನೋ ಪ್ರಮುಖ ಸ್ಪಾನ್ಸರ್ ಸಹ ಆಗಿತ್ತು ಎಂದು ತಿಳಿದುಬಂದಿದೆ.

ಅನೇಕ ಸ್ಟಾರ್ ಆಟಗಾರರನ್ನ ಹೊಂದಿದ್ದ ಕರ್ನಾಟಕ ಟಸ್ಕರ್ಸ್ ತಂಡಕ್ಕೆ ಶೇಖ್ ಫಾಝಿಲ್ ಬ್ಯಾಲಿಸ್ ಕ್ಯಾಸಿನೋದ ಪರವಾಗಿ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದ. ಹಾಗಾಗಿ, ಪ್ರಮುಖ ಕ್ರಿಕೆಟಿಗರ ಜೊತೆ ನಂಟು ಹೊಂದಿದ್ದ ಫಾಝಿಲ್ ಪಂದ್ಯಾವಳಿ ಉದ್ದಕ್ಕೂ ತಂಡದ ಜೊತೆ ಗುರುತಿಸಿಕೊಂಡಿದ್ದನಂತೆ.

Follow Us
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ