Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಹುಡುಕುತ್ತಿರುವ ಶೇಖ್ ಫಾಝಿಲ್​ಗೆ T-10 ಕ್ರಿಕೆಟ್ ನಂಟು, ಹೇಗೆ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ CCB ಹುಡುಕುತ್ತಿರುವ ಶೇಖ್ ಫಾಝಿಲ್‌ಗೆ ಕ್ರಿಕೆಟಿಗರ ಜೊತೆ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ, ಕ್ರಿಕೆಟ್ ಲೀಗ್‌ನಲ್ಲೂ ಶೇಖ್ ಫಾಝಿಲ್​ನ ವ್ಯವಹಾರ ಇರುವ ಮಾಹಿತಿ ಲಭ್ಯವಾಗಿದೆ. UAEನ ಅಬುಧಾಬಿಯಲ್ಲಿ ನಡೆದ ಪ್ರತಿಷ್ಠಿತ T-10 ಕ್ರಿಕೆಟ್ ಲೀಗ್‌ನಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದ ಎಂಬ ಮಾಹಿತಿ ದೊರೆತಿದೆ. ಕರ್ನಾಟಕ ಟಸ್ಕರ್ಸ್ ತಂಡದಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದನಂತೆ. ಜೊತೆಗೆ, 2019ರಲ್ಲಿ ತಂಡಕ್ಕೆ ಬ್ಯಾಲಿಸ್ ಕ್ಯಾಸಿನೋ ಪ್ರಮುಖ ಸ್ಪಾನ್ಸರ್ […]

CCB ಹುಡುಕುತ್ತಿರುವ ಶೇಖ್ ಫಾಝಿಲ್​ಗೆ T-10 ಕ್ರಿಕೆಟ್ ನಂಟು, ಹೇಗೆ?
Follow us
KUSHAL V
|

Updated on: Sep 12, 2020 | 5:29 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ CCB ಹುಡುಕುತ್ತಿರುವ ಶೇಖ್ ಫಾಝಿಲ್‌ಗೆ ಕ್ರಿಕೆಟಿಗರ ಜೊತೆ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ, ಕ್ರಿಕೆಟ್ ಲೀಗ್‌ನಲ್ಲೂ ಶೇಖ್ ಫಾಝಿಲ್​ನ ವ್ಯವಹಾರ ಇರುವ ಮಾಹಿತಿ ಲಭ್ಯವಾಗಿದೆ.

UAEನ ಅಬುಧಾಬಿಯಲ್ಲಿ ನಡೆದ ಪ್ರತಿಷ್ಠಿತ T-10 ಕ್ರಿಕೆಟ್ ಲೀಗ್‌ನಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದ ಎಂಬ ಮಾಹಿತಿ ದೊರೆತಿದೆ. ಕರ್ನಾಟಕ ಟಸ್ಕರ್ಸ್ ತಂಡದಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದನಂತೆ. ಜೊತೆಗೆ, 2019ರಲ್ಲಿ ತಂಡಕ್ಕೆ ಬ್ಯಾಲಿಸ್ ಕ್ಯಾಸಿನೋ ಪ್ರಮುಖ ಸ್ಪಾನ್ಸರ್ ಸಹ ಆಗಿತ್ತು ಎಂದು ತಿಳಿದುಬಂದಿದೆ.

ಅನೇಕ ಸ್ಟಾರ್ ಆಟಗಾರರನ್ನ ಹೊಂದಿದ್ದ ಕರ್ನಾಟಕ ಟಸ್ಕರ್ಸ್ ತಂಡಕ್ಕೆ ಶೇಖ್ ಫಾಝಿಲ್ ಬ್ಯಾಲಿಸ್ ಕ್ಯಾಸಿನೋದ ಪರವಾಗಿ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದ. ಹಾಗಾಗಿ, ಪ್ರಮುಖ ಕ್ರಿಕೆಟಿಗರ ಜೊತೆ ನಂಟು ಹೊಂದಿದ್ದ ಫಾಝಿಲ್ ಪಂದ್ಯಾವಳಿ ಉದ್ದಕ್ಕೂ ತಂಡದ ಜೊತೆ ಗುರುತಿಸಿಕೊಂಡಿದ್ದನಂತೆ.

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು