AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಹುಡುಕುತ್ತಿರುವ ಶೇಖ್ ಫಾಝಿಲ್​ಗೆ T-10 ಕ್ರಿಕೆಟ್ ನಂಟು, ಹೇಗೆ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ CCB ಹುಡುಕುತ್ತಿರುವ ಶೇಖ್ ಫಾಝಿಲ್‌ಗೆ ಕ್ರಿಕೆಟಿಗರ ಜೊತೆ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ, ಕ್ರಿಕೆಟ್ ಲೀಗ್‌ನಲ್ಲೂ ಶೇಖ್ ಫಾಝಿಲ್​ನ ವ್ಯವಹಾರ ಇರುವ ಮಾಹಿತಿ ಲಭ್ಯವಾಗಿದೆ. UAEನ ಅಬುಧಾಬಿಯಲ್ಲಿ ನಡೆದ ಪ್ರತಿಷ್ಠಿತ T-10 ಕ್ರಿಕೆಟ್ ಲೀಗ್‌ನಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದ ಎಂಬ ಮಾಹಿತಿ ದೊರೆತಿದೆ. ಕರ್ನಾಟಕ ಟಸ್ಕರ್ಸ್ ತಂಡದಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದನಂತೆ. ಜೊತೆಗೆ, 2019ರಲ್ಲಿ ತಂಡಕ್ಕೆ ಬ್ಯಾಲಿಸ್ ಕ್ಯಾಸಿನೋ ಪ್ರಮುಖ ಸ್ಪಾನ್ಸರ್ […]

CCB ಹುಡುಕುತ್ತಿರುವ ಶೇಖ್ ಫಾಝಿಲ್​ಗೆ T-10 ಕ್ರಿಕೆಟ್ ನಂಟು, ಹೇಗೆ?
KUSHAL V
|

Updated on: Sep 12, 2020 | 5:29 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ CCB ಹುಡುಕುತ್ತಿರುವ ಶೇಖ್ ಫಾಝಿಲ್‌ಗೆ ಕ್ರಿಕೆಟಿಗರ ಜೊತೆ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ, ಕ್ರಿಕೆಟ್ ಲೀಗ್‌ನಲ್ಲೂ ಶೇಖ್ ಫಾಝಿಲ್​ನ ವ್ಯವಹಾರ ಇರುವ ಮಾಹಿತಿ ಲಭ್ಯವಾಗಿದೆ.

UAEನ ಅಬುಧಾಬಿಯಲ್ಲಿ ನಡೆದ ಪ್ರತಿಷ್ಠಿತ T-10 ಕ್ರಿಕೆಟ್ ಲೀಗ್‌ನಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದ ಎಂಬ ಮಾಹಿತಿ ದೊರೆತಿದೆ. ಕರ್ನಾಟಕ ಟಸ್ಕರ್ಸ್ ತಂಡದಲ್ಲಿ ಶೇಖ್ ಫಾಝಿಲ್ ಹೂಡಿಕೆ ಮಾಡಿದ್ದನಂತೆ. ಜೊತೆಗೆ, 2019ರಲ್ಲಿ ತಂಡಕ್ಕೆ ಬ್ಯಾಲಿಸ್ ಕ್ಯಾಸಿನೋ ಪ್ರಮುಖ ಸ್ಪಾನ್ಸರ್ ಸಹ ಆಗಿತ್ತು ಎಂದು ತಿಳಿದುಬಂದಿದೆ.

ಅನೇಕ ಸ್ಟಾರ್ ಆಟಗಾರರನ್ನ ಹೊಂದಿದ್ದ ಕರ್ನಾಟಕ ಟಸ್ಕರ್ಸ್ ತಂಡಕ್ಕೆ ಶೇಖ್ ಫಾಝಿಲ್ ಬ್ಯಾಲಿಸ್ ಕ್ಯಾಸಿನೋದ ಪರವಾಗಿ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದ. ಹಾಗಾಗಿ, ಪ್ರಮುಖ ಕ್ರಿಕೆಟಿಗರ ಜೊತೆ ನಂಟು ಹೊಂದಿದ್ದ ಫಾಝಿಲ್ ಪಂದ್ಯಾವಳಿ ಉದ್ದಕ್ಕೂ ತಂಡದ ಜೊತೆ ಗುರುತಿಸಿಕೊಂಡಿದ್ದನಂತೆ.

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​