AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯೂಬ್​ಗಳಲ್ಲಿ ಮಾದಕವಸ್ತು ಮಾರಾಟ ಮಾಡ್ತಿದ್ದ ಆರೋಪಿಗಳು ಅರೆಸ್ಟ್​

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೆ ಮಾದಕ ವಸ್ತುಗಳ ಮಾರಾಟ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯನ್ ಪ್ರಜೆಗಳನ್ನು ಬಂಧಿಸಿದ್ದರು. ಇದೀಗ ಮಾದಕ ವಸ್ತು ಮಾರಾಟ ಮಾಡ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಹೀಂ ಅಲಿಯಾಸ್ ಲಂಬು, ಅಬ್ದುಲ್ ಹಲೀಂ, ತಂಗ್ ಮಿನ್ ಲಾಲ್, ಮಹಮ್ಮದ್ ಫಾರೂಕ್ ಖಾನ್ ಬಂಧಿತ ಆರೋಪಿಗಳು. ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಅಲಿ ಎಂಬಾತನಿಂದ ಆರೋಪಿಗಳು ಮಾದಕ ವಸ್ತು ತರಿಸಿಕೊಳ್ಳುತ್ತಿದ್ದರು. ಬಳಿಕ 20 ಗ್ರಾಂನಂತೆ ಟ್ಯೂಬ್​ಗಳಲ್ಲಿ ಮಾರಾಟ ಮಾಡ್ತಿದ್ದರು […]

ಟ್ಯೂಬ್​ಗಳಲ್ಲಿ ಮಾದಕವಸ್ತು ಮಾರಾಟ ಮಾಡ್ತಿದ್ದ ಆರೋಪಿಗಳು ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 07, 2019 | 1:31 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೆ ಮಾದಕ ವಸ್ತುಗಳ ಮಾರಾಟ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯನ್ ಪ್ರಜೆಗಳನ್ನು ಬಂಧಿಸಿದ್ದರು. ಇದೀಗ ಮಾದಕ ವಸ್ತು ಮಾರಾಟ ಮಾಡ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಹೀಂ ಅಲಿಯಾಸ್ ಲಂಬು, ಅಬ್ದುಲ್ ಹಲೀಂ, ತಂಗ್ ಮಿನ್ ಲಾಲ್, ಮಹಮ್ಮದ್ ಫಾರೂಕ್ ಖಾನ್ ಬಂಧಿತ ಆರೋಪಿಗಳು.

ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಅಲಿ ಎಂಬಾತನಿಂದ ಆರೋಪಿಗಳು ಮಾದಕ ವಸ್ತು ತರಿಸಿಕೊಳ್ಳುತ್ತಿದ್ದರು. ಬಳಿಕ 20 ಗ್ರಾಂನಂತೆ ಟ್ಯೂಬ್​ಗಳಲ್ಲಿ ಮಾರಾಟ ಮಾಡ್ತಿದ್ದರು ಎನ್ನಲಾಗಿದೆ. ಆರೋಪಿಗಳ ಬಳಿ 2 ಲಕ್ಷ 20 ಸಾವಿರ ರೂ. ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ