AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಬ್ಲೂಟೂತ್​ ಹೆಡ್​ಫೋನ್​ ಕದ್ದವನ ಬಂಧಿಸಿದಾಗ ಹೊರ ಬಿತ್ತು ಶಾಕಿಂಗ್​ ವಿಚಾರ!

ನವೆಂಬರ್​ 25ರಂದು ಗಾಂಧಿನಗರದ ಮೊಬೈಲ್‌ ಶೋರೂಂಗೆ‌ ತೌಫೀಕ್ ಪಾಷಾ ಅಲಿಯಾಸ್​​ ತೌಫೀಕ್ ಎಂಬಾತ ತೆರಳಿದ್ದ. ಅಲ್ಲಿ  ಅಂಗಡಿಯವರ ಬಳಿ ಆತ ಹೆಡ್​​ಫೋನ್​ ಕೇಳಿದ್ದಾನೆ. ಅವರು ಹೆಡ್​ಫೋನ್​ ಇಲ್ಲ ನಾಳೆ ಬನ್ನಿ ಎಂದಿದ್ದಕ್ಕೆ ಗಲಾಟೆ ಮಾಡಿದ್ದ.

ಬೆಂಗಳೂರಲ್ಲಿ ಬ್ಲೂಟೂತ್​ ಹೆಡ್​ಫೋನ್​ ಕದ್ದವನ ಬಂಧಿಸಿದಾಗ ಹೊರ ಬಿತ್ತು ಶಾಕಿಂಗ್​ ವಿಚಾರ!
ಬಂಧಿತ ಆರೋಪಿ
ರಾಜೇಶ್ ದುಗ್ಗುಮನೆ
| Edited By: |

Updated on:Jan 02, 2021 | 4:52 PM

Share

ಬೆಂಗಳೂರು: ಕಳೆದ ನವೆಂಬರ್​ನಲ್ಲಿ ಬೆಂಗಳೂರಿನ ಗಾಂಧಿನಗರದ ಮೊಬೈಲ್‌ ಶೋರೂಂನಲ್ಲಿ ಗಲಾಟೆಯೊಂದು ನಡೆದಿತ್ತು. ಈ ಗಲಾಟೆ ವೇಳೆ ಹೆಡ್​ಫೋನ್​ ಕದ್ದು ಪರಾರಿಯಾದ ವ್ಯಕ್ತಿಯನ್ನು ಬಂಧಿಸಿದಾಗ ಶಾಕಿಂಗ್​ ವಿಚಾರವೊಂದು ಹೊರ ಬಿದ್ದಿದೆ.

ನವೆಂಬರ್​ 25ರಂದು ಗಾಂಧಿನಗರದ ಮೊಬೈಲ್‌ ಶೋರೂಂಗೆ‌ ತೌಫೀಕ್ ಪಾಷಾ ಅಲಿಯಾಸ್​​ ತೌಫೀಕ್ ಎಂಬಾತ ತೆರಳಿದ್ದ. ಅಲ್ಲಿ  ಅಂಗಡಿಯವರ ಬಳಿ ಆತ ಹೆಡ್​​ಫೋನ್​ ಕೇಳಿದ್ದಾನೆ. ಅವರು ಹೆಡ್​ಫೋನ್​ ಇಲ್ಲ ನಾಳೆ ಬನ್ನಿ ಎಂದಿದ್ದಕ್ಕೆ ಗಲಾಟೆ ಮಾಡಿದ್ದ. ಈ ವೇಳೆ ಅಂಗಡಿಯವನ ಮೇಲೆ ಹಲ್ಲೆ ನಡೆಸಿ ಬ್ಲೂಟೂತ್ ಹೆಡ್​ಫೋನ್​ ಕಸಿದು ಪರಾರಿಯಾಗಿದ್ದ.

ಈ ಪ್ರಕರಣದಲ್ಲಿ ತೌಫೀಕ್ ಬಂಧಿಸಿದ ವೇಳೆ ಆಘಾತಕಾರಿ ವಿಚಾರ ಒಂದು ಹೊರ ಬಿದ್ದಿದೆ. ಅದೇನೆಂದರೆ, ಈತ ಸರಗಳ್ಳತನ ಹಾಗ ಮನೆಗಳ್ಳತನ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಈವರೆಗೆ ಒಟ್ಟು 3 ಸರಗಳ್ಳತನ ಹಾಗೂ ‌2 ಕನ್ನ ಕಳವು ಕೇಸ್​​ನಲ್ಲಿ ಈತನ ಕೈವಾಡ ಇರುವ ವಿಚಾರ ಬೆಳಕಿಗೆ ಬಂದಿದೆ. ಬಂಧಿತನಿಂದ 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಉಪ್ಪಾರಪೇಟೆ ಠಾಣೆ ಪೊಲೀಸರಿಂದ ತನಿಖೆ ಮುಂದುವರಿದಿದೆ.

ಕಳ್ಳತನ, ದರೋಡೆ ಎಸಗುತ್ತಿದ್ದ ಆರೋಪಿಗಳ ಬಂಧನ

Published On - 4:51 pm, Sat, 2 January 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ