AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಬ್ಲೂಟೂತ್​ ಹೆಡ್​ಫೋನ್​ ಕದ್ದವನ ಬಂಧಿಸಿದಾಗ ಹೊರ ಬಿತ್ತು ಶಾಕಿಂಗ್​ ವಿಚಾರ!

ನವೆಂಬರ್​ 25ರಂದು ಗಾಂಧಿನಗರದ ಮೊಬೈಲ್‌ ಶೋರೂಂಗೆ‌ ತೌಫೀಕ್ ಪಾಷಾ ಅಲಿಯಾಸ್​​ ತೌಫೀಕ್ ಎಂಬಾತ ತೆರಳಿದ್ದ. ಅಲ್ಲಿ  ಅಂಗಡಿಯವರ ಬಳಿ ಆತ ಹೆಡ್​​ಫೋನ್​ ಕೇಳಿದ್ದಾನೆ. ಅವರು ಹೆಡ್​ಫೋನ್​ ಇಲ್ಲ ನಾಳೆ ಬನ್ನಿ ಎಂದಿದ್ದಕ್ಕೆ ಗಲಾಟೆ ಮಾಡಿದ್ದ.

ಬೆಂಗಳೂರಲ್ಲಿ ಬ್ಲೂಟೂತ್​ ಹೆಡ್​ಫೋನ್​ ಕದ್ದವನ ಬಂಧಿಸಿದಾಗ ಹೊರ ಬಿತ್ತು ಶಾಕಿಂಗ್​ ವಿಚಾರ!
ಬಂಧಿತ ಆರೋಪಿ
ರಾಜೇಶ್ ದುಗ್ಗುಮನೆ
| Edited By: |

Updated on:Jan 02, 2021 | 4:52 PM

Share

ಬೆಂಗಳೂರು: ಕಳೆದ ನವೆಂಬರ್​ನಲ್ಲಿ ಬೆಂಗಳೂರಿನ ಗಾಂಧಿನಗರದ ಮೊಬೈಲ್‌ ಶೋರೂಂನಲ್ಲಿ ಗಲಾಟೆಯೊಂದು ನಡೆದಿತ್ತು. ಈ ಗಲಾಟೆ ವೇಳೆ ಹೆಡ್​ಫೋನ್​ ಕದ್ದು ಪರಾರಿಯಾದ ವ್ಯಕ್ತಿಯನ್ನು ಬಂಧಿಸಿದಾಗ ಶಾಕಿಂಗ್​ ವಿಚಾರವೊಂದು ಹೊರ ಬಿದ್ದಿದೆ.

ನವೆಂಬರ್​ 25ರಂದು ಗಾಂಧಿನಗರದ ಮೊಬೈಲ್‌ ಶೋರೂಂಗೆ‌ ತೌಫೀಕ್ ಪಾಷಾ ಅಲಿಯಾಸ್​​ ತೌಫೀಕ್ ಎಂಬಾತ ತೆರಳಿದ್ದ. ಅಲ್ಲಿ  ಅಂಗಡಿಯವರ ಬಳಿ ಆತ ಹೆಡ್​​ಫೋನ್​ ಕೇಳಿದ್ದಾನೆ. ಅವರು ಹೆಡ್​ಫೋನ್​ ಇಲ್ಲ ನಾಳೆ ಬನ್ನಿ ಎಂದಿದ್ದಕ್ಕೆ ಗಲಾಟೆ ಮಾಡಿದ್ದ. ಈ ವೇಳೆ ಅಂಗಡಿಯವನ ಮೇಲೆ ಹಲ್ಲೆ ನಡೆಸಿ ಬ್ಲೂಟೂತ್ ಹೆಡ್​ಫೋನ್​ ಕಸಿದು ಪರಾರಿಯಾಗಿದ್ದ.

ಈ ಪ್ರಕರಣದಲ್ಲಿ ತೌಫೀಕ್ ಬಂಧಿಸಿದ ವೇಳೆ ಆಘಾತಕಾರಿ ವಿಚಾರ ಒಂದು ಹೊರ ಬಿದ್ದಿದೆ. ಅದೇನೆಂದರೆ, ಈತ ಸರಗಳ್ಳತನ ಹಾಗ ಮನೆಗಳ್ಳತನ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಈವರೆಗೆ ಒಟ್ಟು 3 ಸರಗಳ್ಳತನ ಹಾಗೂ ‌2 ಕನ್ನ ಕಳವು ಕೇಸ್​​ನಲ್ಲಿ ಈತನ ಕೈವಾಡ ಇರುವ ವಿಚಾರ ಬೆಳಕಿಗೆ ಬಂದಿದೆ. ಬಂಧಿತನಿಂದ 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಉಪ್ಪಾರಪೇಟೆ ಠಾಣೆ ಪೊಲೀಸರಿಂದ ತನಿಖೆ ಮುಂದುವರಿದಿದೆ.

ಕಳ್ಳತನ, ದರೋಡೆ ಎಸಗುತ್ತಿದ್ದ ಆರೋಪಿಗಳ ಬಂಧನ

Published On - 4:51 pm, Sat, 2 January 21

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!