AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಪಕ್ಕದಲ್ಲಿ ಮಲಗಿದ್ದ 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ!

Crime News: ಸಂತ್ರಸ್ತೆಯ ಕೂಗು ಕೇಳಿ ಸ್ಥಳಕ್ಕೆ ಧಾವಿಸಿದ ಆ ಬಾಲಕಿಯ ದೊಡ್ಡಪ್ಪ ತನ್ನ ತಮ್ಮನೇ ಮಗಳ ಮೇಲೆ ಅತ್ಯಾಚಾರ ನಡೆಸಿದ್ದನ್ನು ತಿಳಿದುಕೊಂಡು ತಿಳಿದು ಆಘಾತಕ್ಕೊಳಗಾಗಿದ್ದಾನೆ.

Shocking News: ಪಕ್ಕದಲ್ಲಿ ಮಲಗಿದ್ದ 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ!
ಅತ್ಯಾಚಾರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 15, 2021 | 5:13 PM

ಫತೇಪುರ್: ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಅಪ್ಪನೇ ಮೊದಲ ಹೀರೋ. ಆದರೆ, ಜೀವ ಕೊಟ್ಟ ಅಪ್ಪನೇ ಅವರ ಪಾಲಿಗೆ ವಿಲನ್ ಆದರೆ ಆ ಆಘಾತವನ್ನು ಅವರು ಸಹಿಸಿಕೊಳ್ಳುವುದಾದರೂ ಹೇಗೆ? ರಾತ್ರಿ ತನ್ನ ಮುದ್ದಿನ ಅಪ್ಪನ ಜೊತೆ ಮಲಗಿದ್ದ 9 ವರ್ಷದ ಮಗಳ ಮೇಲೆ ಆತನೇ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರಾತ್ರಿ ಆ ಬಾಲಕಿ ಜೋರಾಗಿ ಕೂಗಿಕೊಂಡಾಗ ಮನೆಯವರು ಓಡಿಬಂದಿದ್ದಾರೆ.

ತನ್ನ ತಮ್ಮನ ಮಗಳು ಆತ್ರಿ ಜೋರಾಗಿ ಕೂಗಿಕೊಂಡಿದ್ದನ್ನು ನೋಡಿ ಆರೋಪಿಯ ಅಣ್ಣ ಓಡಿಬಂದಿದ್ದಾರೆ. ಸಂತ್ರಸ್ತೆಯ ಕೂಗು ಕೇಳಿ ಸ್ಥಳಕ್ಕೆ ಧಾವಿಸಿದ ಆ ಬಾಲಕಿಯ ದೊಡ್ಡಪ್ಪ ತನ್ನ ತಮ್ಮನೇ ಮಗಳ ಮೇಲೆ ಅತ್ಯಾಚಾರ ನಡೆಸಿದ್ದನ್ನು ತಿಳಿದುಕೊಂಡು ತಿಳಿದು ಆಘಾತಕ್ಕೊಳಗಾಗಿದ್ದಾನೆ. ನಂತರ ಈ ವಿಷಯವನ್ನು ಪೊಲೀಸ್ ಉಪ ಅಧೀಕ್ಷಕ (ಸಿಒ) ಖಗಾ, ಗಯಾದತ್ ಮಿಶ್ರಾ ಅವರಿಗೆ ಹೇಳಿದ್ದಾರೆ.

ಬಾಲಕಿಯ ತಂದೆಯನ್ನು ಬಂಧಿಸಿ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆ ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಆಗಿನಿಂದ ಆಕೆಯ ತಂದೆಯೇ ಆಕೆಯನ್ನು ನೋಡಿಕೊಳ್ಳುತ್ತಿದ್ದರು. ಇದೀಗ ಆತನೇ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಇದನ್ನೂ ಓದಿ: Shocking News: ಮನೆ ಕೆಲಸದವನಿಂದಲೇ 10 ತಿಂಗಳ ಮಗು ಮೇಲೆ ಅತ್ಯಾಚಾರ!

Gang Rape: ಸಾಮೂಹಿಕ ಅತ್ಯಾಚಾರ ಪ್ರಕರಣ; ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜೀವಾವಧಿ ಶಿಕ್ಷೆ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ