AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಪಕ್ಕದಲ್ಲಿ ಮಲಗಿದ್ದ 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ!

Crime News: ಸಂತ್ರಸ್ತೆಯ ಕೂಗು ಕೇಳಿ ಸ್ಥಳಕ್ಕೆ ಧಾವಿಸಿದ ಆ ಬಾಲಕಿಯ ದೊಡ್ಡಪ್ಪ ತನ್ನ ತಮ್ಮನೇ ಮಗಳ ಮೇಲೆ ಅತ್ಯಾಚಾರ ನಡೆಸಿದ್ದನ್ನು ತಿಳಿದುಕೊಂಡು ತಿಳಿದು ಆಘಾತಕ್ಕೊಳಗಾಗಿದ್ದಾನೆ.

Shocking News: ಪಕ್ಕದಲ್ಲಿ ಮಲಗಿದ್ದ 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ!
ಅತ್ಯಾಚಾರ
TV9 Web
| Edited By: |

Updated on: Dec 15, 2021 | 5:13 PM

Share

ಫತೇಪುರ್: ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಅಪ್ಪನೇ ಮೊದಲ ಹೀರೋ. ಆದರೆ, ಜೀವ ಕೊಟ್ಟ ಅಪ್ಪನೇ ಅವರ ಪಾಲಿಗೆ ವಿಲನ್ ಆದರೆ ಆ ಆಘಾತವನ್ನು ಅವರು ಸಹಿಸಿಕೊಳ್ಳುವುದಾದರೂ ಹೇಗೆ? ರಾತ್ರಿ ತನ್ನ ಮುದ್ದಿನ ಅಪ್ಪನ ಜೊತೆ ಮಲಗಿದ್ದ 9 ವರ್ಷದ ಮಗಳ ಮೇಲೆ ಆತನೇ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರಾತ್ರಿ ಆ ಬಾಲಕಿ ಜೋರಾಗಿ ಕೂಗಿಕೊಂಡಾಗ ಮನೆಯವರು ಓಡಿಬಂದಿದ್ದಾರೆ.

ತನ್ನ ತಮ್ಮನ ಮಗಳು ಆತ್ರಿ ಜೋರಾಗಿ ಕೂಗಿಕೊಂಡಿದ್ದನ್ನು ನೋಡಿ ಆರೋಪಿಯ ಅಣ್ಣ ಓಡಿಬಂದಿದ್ದಾರೆ. ಸಂತ್ರಸ್ತೆಯ ಕೂಗು ಕೇಳಿ ಸ್ಥಳಕ್ಕೆ ಧಾವಿಸಿದ ಆ ಬಾಲಕಿಯ ದೊಡ್ಡಪ್ಪ ತನ್ನ ತಮ್ಮನೇ ಮಗಳ ಮೇಲೆ ಅತ್ಯಾಚಾರ ನಡೆಸಿದ್ದನ್ನು ತಿಳಿದುಕೊಂಡು ತಿಳಿದು ಆಘಾತಕ್ಕೊಳಗಾಗಿದ್ದಾನೆ. ನಂತರ ಈ ವಿಷಯವನ್ನು ಪೊಲೀಸ್ ಉಪ ಅಧೀಕ್ಷಕ (ಸಿಒ) ಖಗಾ, ಗಯಾದತ್ ಮಿಶ್ರಾ ಅವರಿಗೆ ಹೇಳಿದ್ದಾರೆ.

ಬಾಲಕಿಯ ತಂದೆಯನ್ನು ಬಂಧಿಸಿ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆ ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಆಗಿನಿಂದ ಆಕೆಯ ತಂದೆಯೇ ಆಕೆಯನ್ನು ನೋಡಿಕೊಳ್ಳುತ್ತಿದ್ದರು. ಇದೀಗ ಆತನೇ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಇದನ್ನೂ ಓದಿ: Shocking News: ಮನೆ ಕೆಲಸದವನಿಂದಲೇ 10 ತಿಂಗಳ ಮಗು ಮೇಲೆ ಅತ್ಯಾಚಾರ!

Gang Rape: ಸಾಮೂಹಿಕ ಅತ್ಯಾಚಾರ ಪ್ರಕರಣ; ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜೀವಾವಧಿ ಶಿಕ್ಷೆ

Follow Us
Web contact
Web contact

TV9 Kannada

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!