AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಪಕ್ಕದಲ್ಲಿ ಮಲಗಿದ್ದ 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ!

Crime News: ಸಂತ್ರಸ್ತೆಯ ಕೂಗು ಕೇಳಿ ಸ್ಥಳಕ್ಕೆ ಧಾವಿಸಿದ ಆ ಬಾಲಕಿಯ ದೊಡ್ಡಪ್ಪ ತನ್ನ ತಮ್ಮನೇ ಮಗಳ ಮೇಲೆ ಅತ್ಯಾಚಾರ ನಡೆಸಿದ್ದನ್ನು ತಿಳಿದುಕೊಂಡು ತಿಳಿದು ಆಘಾತಕ್ಕೊಳಗಾಗಿದ್ದಾನೆ.

Shocking News: ಪಕ್ಕದಲ್ಲಿ ಮಲಗಿದ್ದ 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ!
ಅತ್ಯಾಚಾರ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 15, 2021 | 5:13 PM

Share

ಫತೇಪುರ್: ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಅಪ್ಪನೇ ಮೊದಲ ಹೀರೋ. ಆದರೆ, ಜೀವ ಕೊಟ್ಟ ಅಪ್ಪನೇ ಅವರ ಪಾಲಿಗೆ ವಿಲನ್ ಆದರೆ ಆ ಆಘಾತವನ್ನು ಅವರು ಸಹಿಸಿಕೊಳ್ಳುವುದಾದರೂ ಹೇಗೆ? ರಾತ್ರಿ ತನ್ನ ಮುದ್ದಿನ ಅಪ್ಪನ ಜೊತೆ ಮಲಗಿದ್ದ 9 ವರ್ಷದ ಮಗಳ ಮೇಲೆ ಆತನೇ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರಾತ್ರಿ ಆ ಬಾಲಕಿ ಜೋರಾಗಿ ಕೂಗಿಕೊಂಡಾಗ ಮನೆಯವರು ಓಡಿಬಂದಿದ್ದಾರೆ.

ತನ್ನ ತಮ್ಮನ ಮಗಳು ಆತ್ರಿ ಜೋರಾಗಿ ಕೂಗಿಕೊಂಡಿದ್ದನ್ನು ನೋಡಿ ಆರೋಪಿಯ ಅಣ್ಣ ಓಡಿಬಂದಿದ್ದಾರೆ. ಸಂತ್ರಸ್ತೆಯ ಕೂಗು ಕೇಳಿ ಸ್ಥಳಕ್ಕೆ ಧಾವಿಸಿದ ಆ ಬಾಲಕಿಯ ದೊಡ್ಡಪ್ಪ ತನ್ನ ತಮ್ಮನೇ ಮಗಳ ಮೇಲೆ ಅತ್ಯಾಚಾರ ನಡೆಸಿದ್ದನ್ನು ತಿಳಿದುಕೊಂಡು ತಿಳಿದು ಆಘಾತಕ್ಕೊಳಗಾಗಿದ್ದಾನೆ. ನಂತರ ಈ ವಿಷಯವನ್ನು ಪೊಲೀಸ್ ಉಪ ಅಧೀಕ್ಷಕ (ಸಿಒ) ಖಗಾ, ಗಯಾದತ್ ಮಿಶ್ರಾ ಅವರಿಗೆ ಹೇಳಿದ್ದಾರೆ.

ಬಾಲಕಿಯ ತಂದೆಯನ್ನು ಬಂಧಿಸಿ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆ ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಆಗಿನಿಂದ ಆಕೆಯ ತಂದೆಯೇ ಆಕೆಯನ್ನು ನೋಡಿಕೊಳ್ಳುತ್ತಿದ್ದರು. ಇದೀಗ ಆತನೇ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಇದನ್ನೂ ಓದಿ: Shocking News: ಮನೆ ಕೆಲಸದವನಿಂದಲೇ 10 ತಿಂಗಳ ಮಗು ಮೇಲೆ ಅತ್ಯಾಚಾರ!

Gang Rape: ಸಾಮೂಹಿಕ ಅತ್ಯಾಚಾರ ಪ್ರಕರಣ; ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜೀವಾವಧಿ ಶಿಕ್ಷೆ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ