AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮಕ್ಕಳ ಮೇಲೆ ಫೋರ್ಕ್‌ನಿಂದ ಹಲ್ಲೆ ನಡೆಸಿ, ಗುಪ್ತಾಂಗ ಸುಟ್ಟ ಮಲತಾಯಿ

ನೆರೆಯ ರಾಜ್ಯವಾದ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ತನ್ನ ಮಲಮಕ್ಕಳ ಮೇಲೆ ಫೋರ್ಕ್​ನಿಂದ ಹಲ್ಲೆ ನಡೆಸಿರುವ ತಾಯಿ ಆ ಮಕ್ಕಳ ಮರ್ಮಾಂಗವನ್ನು ಸುಟ್ಟಿದ್ದಾಳೆ.

Shocking News: ಮಕ್ಕಳ ಮೇಲೆ ಫೋರ್ಕ್‌ನಿಂದ ಹಲ್ಲೆ ನಡೆಸಿ, ಗುಪ್ತಾಂಗ ಸುಟ್ಟ ಮಲತಾಯಿ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 26, 2024 | 10:30 PM

Share

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ತನ್ನ ಅಪ್ರಾಪ್ತ ವಯಸ್ಸಿನ ಮಲಮಕ್ಕಳ ಮೇಲೆ ಫೋರ್ಕ್ಸ್ ತೆಗೆದುಕೊಂಡು ಹಲ್ಲೆ ನಡೆಸಿದ್ದಾಳೆ. ಕೊನೆಗೆ ಅವರ ಗುಪ್ತಾಂಗವನ್ನು ಸುಡುವ ಮೂಲಕ ಹಲ್ಲೆ ಮಾಡಿದ ಅಮಾನವೀಯ ಘಟನೆ ವರದಿಯಾಗಿದೆ. ತನ್ನ ಗಂಡನ ಮೊದಲ ಹೆಂಡತಿಯ ಮಕ್ಕಳಾದ 7 ಮತ್ತು 8 ವರ್ಷ ವಯಸ್ಸಿನ ಇಬ್ಬರು ಗಂಡುಮಕ್ಕಳಿಗೆ ದಿನವೂ ಮನೆಯಲ್ಲಿ ಚಿತ್ರಹಿಂಸೆ ನೀಡುತ್ತಿದ್ದ ಆ ಮಹಿಳೆ ಯಾವಾಗಲೂ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದಳು.

ಅವರಿಬ್ಬರಿಗೂ ನಿಯಮಿತವಾಗಿ ಚಿತ್ರಹಿಂಸೆ ಕೊಡುತ್ತಿದ್ದ ಆಕೆ ಇದೀಗ ಅವರ ಮೈ, ಗುಪ್ತಾಂಗವನ್ನು ಸುಟ್ಟು ಹಿಂಸೆ ನೀಡಿದ್ದಾಳೆ. ಆ ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ನಿನ್ನ ಅವಳು ದೊಡ್ಡ ಹುಡುಗನ ಮೇಲೆ ಫೋರ್ಕ್‌ನಿಂದ ಹಲ್ಲೆ ಮಾಡಿದ್ದಾಳೆ ಮತ್ತು ಸಣ್ಣ ಹುಡುಗನ ಖಾಸಗಿ ಭಾಗಗಳನ್ನು ಸುಟ್ಟು ಗಾಯಗಳನ್ನು ಮಾಡಿದ್ದಾಳೆ. ನಂತರ ರೋಲಿಂಗ್ ಪಿನ್‌ನಿಂದ ಹೊಡೆದಿದ್ದಾಳೆ.

ಇದನ್ನೂ ಓದಿ: Crime News: ಪಿಯುಸಿ ವಿದ್ಯಾರ್ಥಿನಿ ಮೇಲೆ ಶಾಲಾ ಬಸ್ ಚಾಲಕನಿಂದ ನಿರಂತರ ಅತ್ಯಾಚಾರ

ದೂರಿನ ಆಧಾರದ ಮೇಲೆ, ಆ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ ಅಪ್ರಾಪ್ತ ಬಾಲಕರು ತಮ್ಮ ತಂದೆ ಮತ್ತು ಮಲತಾಯಿಯೊಂದಿಗೆ ವಾಸಿಸುತ್ತಿದ್ದರು. ಅವರ ಮಲತಾಯಿ ಅವರಿಗೆ ನಿಯಮಿತವಾಗಿ ಹೊಡೆಯುತ್ತಿದ್ದರು ಮತ್ತು ನಿಂದಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ