AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮಕ್ಕಳ ಮೇಲೆ ಫೋರ್ಕ್‌ನಿಂದ ಹಲ್ಲೆ ನಡೆಸಿ, ಗುಪ್ತಾಂಗ ಸುಟ್ಟ ಮಲತಾಯಿ

ನೆರೆಯ ರಾಜ್ಯವಾದ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ತನ್ನ ಮಲಮಕ್ಕಳ ಮೇಲೆ ಫೋರ್ಕ್​ನಿಂದ ಹಲ್ಲೆ ನಡೆಸಿರುವ ತಾಯಿ ಆ ಮಕ್ಕಳ ಮರ್ಮಾಂಗವನ್ನು ಸುಟ್ಟಿದ್ದಾಳೆ.

Shocking News: ಮಕ್ಕಳ ಮೇಲೆ ಫೋರ್ಕ್‌ನಿಂದ ಹಲ್ಲೆ ನಡೆಸಿ, ಗುಪ್ತಾಂಗ ಸುಟ್ಟ ಮಲತಾಯಿ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 26, 2024 | 10:30 PM

Share

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ತನ್ನ ಅಪ್ರಾಪ್ತ ವಯಸ್ಸಿನ ಮಲಮಕ್ಕಳ ಮೇಲೆ ಫೋರ್ಕ್ಸ್ ತೆಗೆದುಕೊಂಡು ಹಲ್ಲೆ ನಡೆಸಿದ್ದಾಳೆ. ಕೊನೆಗೆ ಅವರ ಗುಪ್ತಾಂಗವನ್ನು ಸುಡುವ ಮೂಲಕ ಹಲ್ಲೆ ಮಾಡಿದ ಅಮಾನವೀಯ ಘಟನೆ ವರದಿಯಾಗಿದೆ. ತನ್ನ ಗಂಡನ ಮೊದಲ ಹೆಂಡತಿಯ ಮಕ್ಕಳಾದ 7 ಮತ್ತು 8 ವರ್ಷ ವಯಸ್ಸಿನ ಇಬ್ಬರು ಗಂಡುಮಕ್ಕಳಿಗೆ ದಿನವೂ ಮನೆಯಲ್ಲಿ ಚಿತ್ರಹಿಂಸೆ ನೀಡುತ್ತಿದ್ದ ಆ ಮಹಿಳೆ ಯಾವಾಗಲೂ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದಳು.

ಅವರಿಬ್ಬರಿಗೂ ನಿಯಮಿತವಾಗಿ ಚಿತ್ರಹಿಂಸೆ ಕೊಡುತ್ತಿದ್ದ ಆಕೆ ಇದೀಗ ಅವರ ಮೈ, ಗುಪ್ತಾಂಗವನ್ನು ಸುಟ್ಟು ಹಿಂಸೆ ನೀಡಿದ್ದಾಳೆ. ಆ ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ನಿನ್ನ ಅವಳು ದೊಡ್ಡ ಹುಡುಗನ ಮೇಲೆ ಫೋರ್ಕ್‌ನಿಂದ ಹಲ್ಲೆ ಮಾಡಿದ್ದಾಳೆ ಮತ್ತು ಸಣ್ಣ ಹುಡುಗನ ಖಾಸಗಿ ಭಾಗಗಳನ್ನು ಸುಟ್ಟು ಗಾಯಗಳನ್ನು ಮಾಡಿದ್ದಾಳೆ. ನಂತರ ರೋಲಿಂಗ್ ಪಿನ್‌ನಿಂದ ಹೊಡೆದಿದ್ದಾಳೆ.

ಇದನ್ನೂ ಓದಿ: Crime News: ಪಿಯುಸಿ ವಿದ್ಯಾರ್ಥಿನಿ ಮೇಲೆ ಶಾಲಾ ಬಸ್ ಚಾಲಕನಿಂದ ನಿರಂತರ ಅತ್ಯಾಚಾರ

ದೂರಿನ ಆಧಾರದ ಮೇಲೆ, ಆ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ ಅಪ್ರಾಪ್ತ ಬಾಲಕರು ತಮ್ಮ ತಂದೆ ಮತ್ತು ಮಲತಾಯಿಯೊಂದಿಗೆ ವಾಸಿಸುತ್ತಿದ್ದರು. ಅವರ ಮಲತಾಯಿ ಅವರಿಗೆ ನಿಯಮಿತವಾಗಿ ಹೊಡೆಯುತ್ತಿದ್ದರು ಮತ್ತು ನಿಂದಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್