AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಆಮ್ಲೆಟ್​ ಸೀದು ಹೋಗಿದೆ ಎಂದ ಗ್ರಾಹಕನಿಗೆ ಬಿಸಿ ಬಾಣಲೆಯಿಂದ ಹೊಡೆದ ಹೋಟೆಲ್ ಮಾಲೀಕ

Crime News Today: ಆಮ್ಲೆಟ್ ಮಾರಾಟಗಾರನೊಬ್ಬ ನೀಡಿದ ಆಮ್ಲೆಟ್ ಸೀದು ಹೋಗಿದೆ ಎಂದು ದೂರಿದ್ದರಿಂದ ಗ್ರಾಹಕನ ತಲೆಗೆ ಬಿಸಿ ಬಾಣಲೆಯಿಂದ ಹೊಡೆದ ಆರೋಪದ ಮೇಲೆ ಆ ಅಂಗಡಿಯ ಮಾಲೀಕನನ್ನು ಬಂಧಿಸಲಾಗಿದೆ

Shocking News: ಆಮ್ಲೆಟ್​ ಸೀದು ಹೋಗಿದೆ ಎಂದ ಗ್ರಾಹಕನಿಗೆ ಬಿಸಿ ಬಾಣಲೆಯಿಂದ ಹೊಡೆದ ಹೋಟೆಲ್ ಮಾಲೀಕ
ಆಮ್ಲೆಟ್
TV9 Web
| Edited By: |

Updated on: Dec 13, 2021 | 8:30 PM

Share

ಮುಂಬೈ: ರಸ್ತೆ ಬದಿಯ ಸಣ್ಣ ಹೋಟೆಲ್​ಗೆ ಹೋದ ಗ್ರಾಹಕನೊಬ್ಬ ಆಮ್ಲೆಟ್ ಆರ್ಡರ್ ಮಾಡಿದ. ತನಗೆ ನೀಡಿದ ಆಮ್ಲೆಟ್ ಸೀದು ಹೋಗಿದೆ ಎಂದು ಆತ ರೇಗಾಡಿದ್ದರಿಂದ ಕೋಪಗೊಂಡ ಆ ಅಂಗಡಿಯ ಮಾಲೀಕ ಆ ಗ್ರಾಹಕನ ತಲೆಗೆ ಬಿಸಿಯಾದ ಬಾಣಲೆಯಿಂದ ಹೊಡೆದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಆಮ್ಲೆಟ್ ಮಾರಾಟಗಾರನೊಬ್ಬ ನೀಡಿದ ಆಮ್ಲೆಟ್ ಸೀದು ಹೋಗಿದೆ ಎಂದು ದೂರಿದ್ದರಿಂದ ಗ್ರಾಹಕನ ತಲೆಗೆ ಬಿಸಿ ಬಾಣಲೆಯಿಂದ ಹೊಡೆದ ಆರೋಪದ ಮೇಲೆ ಆ ಅಂಗಡಿಯ ಮಾಲೀಕನನ್ನು ಬಂಧಿಸಲಾಗಿದೆ ಎಂದು ನಾಗ್ಪುರದ ಸಿತಾಬುಲ್ಡಿ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.

ತನ್ನ ಗ್ರಾಹಕನಿಗೆ ಬಾಣಲಿಯಿಂದ ಹೊಡೆದ ಆರೋಪಿಯನ್ನು ವಿನೋದ್ ರಾಥೋಡ್ (48) ಎಂದು ಗುರುತಿಸಲಾಗಿದ್ದು, ಹಲ್ಲೆಗೊಳಗಾದ ವ್ಯಕ್ತಿ ಅಮರಾವತಿ ನಿವಾಸಿ ಸಂದೀಪ್ ಸಾಯರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸಯಾರೆ ಸಮೀಪದ ರೈಲ್ವೇ ನಿಲ್ದಾಣದಲ್ಲಿ ಇಳಿದು ಸಂದೀಪ್ ಸಾಯರೆ 40 ರೂ. ಬೆಲೆಯ ಆಮ್ಲೆಟ್‌ ಆರ್ಡರ್ ಮಾಡಿದ್ದರು. ಆದರೆ, ಆ ಅಂಗಡಿಯವನು ಕೊಟ್ಟ ಆಮ್ಲೆಟ್ ಸುಟ್ಟು ಹೋಗಿದ್ದರಿಂದ ಅದರ ಬದಲಾಗಿ ಬೇರೆ ಆಮ್ಲೆಟ್ ನೀಡುವಂತೆ ಆತ ಒತ್ತಾಯಿಸಿದ್ದ. ಇದೇ ವಿಷಯಕ್ಕೆ ಇಬ್ಬರ ಮಧ್ಯೆ ಸಣ್ಣ ವಾಗ್ವಾದವೂ ನಡೆದಿತ್ತು. ನಂತರ ಆ ಅಂಗಡಿಯ ಮಾಲೀಕ ಸಂದೀಪ್ ತಲೆಗೆ ಬಿಸಿ ಬಾಣಲೆಯಿಂದ ಹೊಡೆದಿದ್ದಾನೆ.

ಸಂದೀಪ್ ರಾಥೋಡ್ ಸಾಯರೆಗೆ ಹೊಡೆದಿದ್ದಕ್ಕಾಗಿ ಐಪಿಸಿ ಸೆಕ್ಷನ್ 324 ಮತ್ತು 504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂದೀಪ್​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Shocking News: ತಣ್ಣಗಾದ ಐಸ್​ ಕ್ರೀಂ ಕೊಟ್ಟಿದ್ದಕ್ಕೆ ರೆಸ್ಟೋರೆಂಟ್​ನಿಂದ ಹಣ ವಾಪಾಸ್ ಕೇಳಿದ ಗ್ರಾಹಕ!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?