AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!

Viral News: ಮಹಾರಾಷ್ಟ್ರದ ಭಾಂದರದ ಮಸಲ್​ನಲ್ಲಿ ಗಂಡ ತನ್ನ ಮೊಬೈಲ್​ ಅನ್ನು ವಾಪಾಸ್ ಕೊಡಲಿಲ್ಲ ಎಂಬ ಕೋಪಕ್ಕೆ ಹೆಂಡತಿ ಆತನ ತುಟಿಯನ್ನೇ ಕತ್ತರಿಸಿದ್ದಾಳೆ!

Shocking News: ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!
Instagram
TV9 Web
| Edited By: |

Updated on: Oct 16, 2021 | 8:19 PM

Share

ಗಂಡ-ಹೆಂಡತಿಯ ಜಗಳ ಉಂಡು ಮಲಗುವವರೆಗೆ ಎಂಬ ಮಾತೆಲ್ಲ ಹಳೆಯದಾಯ್ತು. ಈಗಂತೂ ಗೊರಕೆ ಹೊಡೆದಿದ್ದಕ್ಕೆ, ಕೆಮ್ಮಿದ್ದಕ್ಕೆ, ಸೀನಿದ್ದಕ್ಕೂ ಡೈವೋರ್ಸ್ ಕೊಡುವವರಿದ್ದಾರೆ. ಆದರೆ, ಕೆಲವು ಘಟನೆಗಳು ನಮ್ಮನ್ನು ಅಚ್ಚರಿಗೆ ತಳ್ಳುತ್ತವೆ. ಆ ರೀತಿಯ ವಿಚಿತ್ರವಾದ ಮತ್ತು ಶಾಕಿಂಗ್ ಘಟನೆಯೊಂದು ಇಲ್ಲಿದೆ. ಮಹಾರಾಷ್ಟ್ರದ ಭಾಂದರದ ಮಸಲ್​ನಲ್ಲಿ ಗಂಡ ತನ್ನ ಮೊಬೈಲ್​ ಅನ್ನು ವಾಪಾಸ್ ಕೊಡಲಿಲ್ಲ ಎಂಬ ಕೋಪಕ್ಕೆ ಹೆಂಡತಿ ಆತನ ತುಟಿಯನ್ನೇ ಕತ್ತರಿಸಿದ್ದಾಳೆ!

ಅಚ್ಚರಿಯಾದರೂ ಇದು ಸತ್ಯ. ಮಸಲ್​ನಲ್ಲಿ 40 ವರ್ಷದ ಖೇಮ್​ರಾಜ್ ಬಾಬೂರಾವ್ ಮುಲ್ ಎಂಬ ವ್ಯಕ್ತಿ ಭಾಂದರದಲ್ಲಿ ವಾಸವಾಗಿದ್ದರು. ತನ್ನ ಮೊಬೈಲ್ ಹಾಳಾಗಿದ್ದರಿಂದ ಮನೆಯಲ್ಲಿದ್ದಾಗ ಅವರು ಹೆಂಡತಿಯ ಮೊಬೈಲ್ ಅನ್ನು ಬಳಸುತ್ತಿದ್ದರು. ತನ್ನ ಮೊಬೈಲನ್ನು ಯಾವಾಗಲೂ ಗಂಡನೇ ಹಿಡಿದುಕೊಂಡಿರುತ್ತಾನೆ ಎಂದು ಕೋಪಗೊಂಡ ಹೆಂಡತಿ ಆತನೊಂದಿಗೆ ಅದೇ ವಿಷಯಕ್ಕೆ ಜಗಳ ಮಾಡಿದರು.

ಕಳೆದ ಗುರುವಾರ ಮೊಬೈಲ್ ವಿಷಯಕ್ಕೆ ಗಂಡನೊಂದಿಗೆ ಜಗಳವಾಡಿದ ಹೆಂಡತಿ ಮೊಬೈಲ್ ವಾಪಾಸ್ ಕೊಡುವಂತೆ ಕೇಳಿದಳು. ಅದಕ್ಕೆ ಗಂಡ ಒಪ್ಪಲಿಲ್ಲ. ಇದರಿಂದ ಕೋಪಗೊಂಡ ಆಕೆ ಗಂಡನ ತುಟಿಯನ್ನು ಚಾಕುವಿ​ನಿಂದ ಕತ್ತರಿಸಿದ್ದಾಳೆ. ಚಾಕುವನ್ನು ಗಂಡನ ಮುಖದ ಮೇಲೆ ಎಸೆದಾಗ ಆ ಚಾಕು ಆತನ ತುಟಿಗೆ ತಾಗಿ ತುಟಿ ಕತ್ತರಿಸಿಹೋಗಿದೆ.

ಬಳಿಕ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಡನ ಮೇಲೆ ಹಲ್ಲೆ ಮಾಡಿದ ಹೆಂಡತಿಯ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Viral Video: ಮೊದಲ ಬಾರಿ ವಿಮಾನ ಹತ್ತಿದ ಮಗಳಿಗೆ ಸರ್​ಪ್ರೈಸ್ ಕೊಟ್ಟ ಅಪ್ಪ; ಈ ವಿಡಿಯೋವನ್ನು ಮಿಸ್ ಮಾಡಲೇಬೇಡಿ!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ