AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿಗಾಗಿ OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಸಿಕ್ಕಿಬಿದ್ದ ರೋಮಿಯೋ

ಹಾಸನ: ಗೆಳತಿ ಜೊತೆ ಸುತ್ತಾಡಲು OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳತನ ಮಾಡಿ ಖದೀಮ ಸಿಕ್ಕಿಬಿದ್ದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಹಾಸನದ ರೈಲ್ವೆ ನಿಲ್ದಾಣ ಬಳಿ ಆರೋಪಿ ಪ್ರಮೋದ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶ್ರವಣಬೆಳಗೊಳದ ಪುನೀತ್ ಎಂಬುವರು ತಮ್ಮ ಯಮಹ ಬೈಕ್ ಮಾರಾಟದ ಬಗ್ಗೆ OLXನಲ್ಲಿ ಜಾಹೀರಾತು ನೀಡಿದ್ರು. ಮಾರಾಟಕ್ಕಿಟ್ಟಿದ್ದ ಬೈಕ್ ಅನ್ನು ಖರೀದಿ ಮಾಡೋದಾಗಿ ಮಾಲೀಕರನ್ನು ಪ್ರಮೋದ್ ಸಂಪರ್ಕಿಸಿದ್ದಾನೆ. ಫೆಬ್ರವರಿ 9 ರಂದು ಟೆಸ್ಟ್​ ಡ್ರೈವ್​ಗೆಂದು ಹೋಗಿ ಆರೋಪಿ ಪ್ರಮೋದ್(19) ಬೈಕ್ ಸಮೇತ ಎಸ್ಕೇಪ್ […]

ಗೆಳತಿಗಾಗಿ OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಸಿಕ್ಕಿಬಿದ್ದ ರೋಮಿಯೋ
ಸಾಧು ಶ್ರೀನಾಥ್​
|

Updated on: Feb 19, 2020 | 9:11 AM

Share

ಹಾಸನ: ಗೆಳತಿ ಜೊತೆ ಸುತ್ತಾಡಲು OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳತನ ಮಾಡಿ ಖದೀಮ ಸಿಕ್ಕಿಬಿದ್ದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಹಾಸನದ ರೈಲ್ವೆ ನಿಲ್ದಾಣ ಬಳಿ ಆರೋಪಿ ಪ್ರಮೋದ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಶ್ರವಣಬೆಳಗೊಳದ ಪುನೀತ್ ಎಂಬುವರು ತಮ್ಮ ಯಮಹ ಬೈಕ್ ಮಾರಾಟದ ಬಗ್ಗೆ OLXನಲ್ಲಿ ಜಾಹೀರಾತು ನೀಡಿದ್ರು. ಮಾರಾಟಕ್ಕಿಟ್ಟಿದ್ದ ಬೈಕ್ ಅನ್ನು ಖರೀದಿ ಮಾಡೋದಾಗಿ ಮಾಲೀಕರನ್ನು ಪ್ರಮೋದ್ ಸಂಪರ್ಕಿಸಿದ್ದಾನೆ. ಫೆಬ್ರವರಿ 9 ರಂದು ಟೆಸ್ಟ್​ ಡ್ರೈವ್​ಗೆಂದು ಹೋಗಿ ಆರೋಪಿ ಪ್ರಮೋದ್(19) ಬೈಕ್ ಸಮೇತ ಎಸ್ಕೇಪ್ ಆಗಿದ್ದಾನೆ.

ಬೈಕ್ ಕಳುವಾದ ಬಗ್ಗೆ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಮಾಲೀಕರು ದೂರು ದಾಖಲಿಸಿದ್ದರು. ನಿನ್ನೆ ಹಾಸನದ ರೈಲ್ವೆ ನಿಲ್ದಾಣದ ಬಳಿ ಬೈಕ್ ಸಮೇತ ಆಲೂರು ಮೂಲದ ಆರೋಪಿ ಪ್ರಮೋದ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್