AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿಗಾಗಿ OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಸಿಕ್ಕಿಬಿದ್ದ ರೋಮಿಯೋ

ಹಾಸನ: ಗೆಳತಿ ಜೊತೆ ಸುತ್ತಾಡಲು OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳತನ ಮಾಡಿ ಖದೀಮ ಸಿಕ್ಕಿಬಿದ್ದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಹಾಸನದ ರೈಲ್ವೆ ನಿಲ್ದಾಣ ಬಳಿ ಆರೋಪಿ ಪ್ರಮೋದ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶ್ರವಣಬೆಳಗೊಳದ ಪುನೀತ್ ಎಂಬುವರು ತಮ್ಮ ಯಮಹ ಬೈಕ್ ಮಾರಾಟದ ಬಗ್ಗೆ OLXನಲ್ಲಿ ಜಾಹೀರಾತು ನೀಡಿದ್ರು. ಮಾರಾಟಕ್ಕಿಟ್ಟಿದ್ದ ಬೈಕ್ ಅನ್ನು ಖರೀದಿ ಮಾಡೋದಾಗಿ ಮಾಲೀಕರನ್ನು ಪ್ರಮೋದ್ ಸಂಪರ್ಕಿಸಿದ್ದಾನೆ. ಫೆಬ್ರವರಿ 9 ರಂದು ಟೆಸ್ಟ್​ ಡ್ರೈವ್​ಗೆಂದು ಹೋಗಿ ಆರೋಪಿ ಪ್ರಮೋದ್(19) ಬೈಕ್ ಸಮೇತ ಎಸ್ಕೇಪ್ […]

ಗೆಳತಿಗಾಗಿ OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಸಿಕ್ಕಿಬಿದ್ದ ರೋಮಿಯೋ
ಸಾಧು ಶ್ರೀನಾಥ್​
|

Updated on: Feb 19, 2020 | 9:11 AM

Share

ಹಾಸನ: ಗೆಳತಿ ಜೊತೆ ಸುತ್ತಾಡಲು OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳತನ ಮಾಡಿ ಖದೀಮ ಸಿಕ್ಕಿಬಿದ್ದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಹಾಸನದ ರೈಲ್ವೆ ನಿಲ್ದಾಣ ಬಳಿ ಆರೋಪಿ ಪ್ರಮೋದ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಶ್ರವಣಬೆಳಗೊಳದ ಪುನೀತ್ ಎಂಬುವರು ತಮ್ಮ ಯಮಹ ಬೈಕ್ ಮಾರಾಟದ ಬಗ್ಗೆ OLXನಲ್ಲಿ ಜಾಹೀರಾತು ನೀಡಿದ್ರು. ಮಾರಾಟಕ್ಕಿಟ್ಟಿದ್ದ ಬೈಕ್ ಅನ್ನು ಖರೀದಿ ಮಾಡೋದಾಗಿ ಮಾಲೀಕರನ್ನು ಪ್ರಮೋದ್ ಸಂಪರ್ಕಿಸಿದ್ದಾನೆ. ಫೆಬ್ರವರಿ 9 ರಂದು ಟೆಸ್ಟ್​ ಡ್ರೈವ್​ಗೆಂದು ಹೋಗಿ ಆರೋಪಿ ಪ್ರಮೋದ್(19) ಬೈಕ್ ಸಮೇತ ಎಸ್ಕೇಪ್ ಆಗಿದ್ದಾನೆ.

ಬೈಕ್ ಕಳುವಾದ ಬಗ್ಗೆ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಮಾಲೀಕರು ದೂರು ದಾಖಲಿಸಿದ್ದರು. ನಿನ್ನೆ ಹಾಸನದ ರೈಲ್ವೆ ನಿಲ್ದಾಣದ ಬಳಿ ಬೈಕ್ ಸಮೇತ ಆಲೂರು ಮೂಲದ ಆರೋಪಿ ಪ್ರಮೋದ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು