AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿಗಾಗಿ OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಸಿಕ್ಕಿಬಿದ್ದ ರೋಮಿಯೋ

ಹಾಸನ: ಗೆಳತಿ ಜೊತೆ ಸುತ್ತಾಡಲು OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳತನ ಮಾಡಿ ಖದೀಮ ಸಿಕ್ಕಿಬಿದ್ದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಹಾಸನದ ರೈಲ್ವೆ ನಿಲ್ದಾಣ ಬಳಿ ಆರೋಪಿ ಪ್ರಮೋದ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶ್ರವಣಬೆಳಗೊಳದ ಪುನೀತ್ ಎಂಬುವರು ತಮ್ಮ ಯಮಹ ಬೈಕ್ ಮಾರಾಟದ ಬಗ್ಗೆ OLXನಲ್ಲಿ ಜಾಹೀರಾತು ನೀಡಿದ್ರು. ಮಾರಾಟಕ್ಕಿಟ್ಟಿದ್ದ ಬೈಕ್ ಅನ್ನು ಖರೀದಿ ಮಾಡೋದಾಗಿ ಮಾಲೀಕರನ್ನು ಪ್ರಮೋದ್ ಸಂಪರ್ಕಿಸಿದ್ದಾನೆ. ಫೆಬ್ರವರಿ 9 ರಂದು ಟೆಸ್ಟ್​ ಡ್ರೈವ್​ಗೆಂದು ಹೋಗಿ ಆರೋಪಿ ಪ್ರಮೋದ್(19) ಬೈಕ್ ಸಮೇತ ಎಸ್ಕೇಪ್ […]

ಗೆಳತಿಗಾಗಿ OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಸಿಕ್ಕಿಬಿದ್ದ ರೋಮಿಯೋ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 19, 2020 | 9:11 AM

Share

ಹಾಸನ: ಗೆಳತಿ ಜೊತೆ ಸುತ್ತಾಡಲು OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳತನ ಮಾಡಿ ಖದೀಮ ಸಿಕ್ಕಿಬಿದ್ದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಹಾಸನದ ರೈಲ್ವೆ ನಿಲ್ದಾಣ ಬಳಿ ಆರೋಪಿ ಪ್ರಮೋದ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಶ್ರವಣಬೆಳಗೊಳದ ಪುನೀತ್ ಎಂಬುವರು ತಮ್ಮ ಯಮಹ ಬೈಕ್ ಮಾರಾಟದ ಬಗ್ಗೆ OLXನಲ್ಲಿ ಜಾಹೀರಾತು ನೀಡಿದ್ರು. ಮಾರಾಟಕ್ಕಿಟ್ಟಿದ್ದ ಬೈಕ್ ಅನ್ನು ಖರೀದಿ ಮಾಡೋದಾಗಿ ಮಾಲೀಕರನ್ನು ಪ್ರಮೋದ್ ಸಂಪರ್ಕಿಸಿದ್ದಾನೆ. ಫೆಬ್ರವರಿ 9 ರಂದು ಟೆಸ್ಟ್​ ಡ್ರೈವ್​ಗೆಂದು ಹೋಗಿ ಆರೋಪಿ ಪ್ರಮೋದ್(19) ಬೈಕ್ ಸಮೇತ ಎಸ್ಕೇಪ್ ಆಗಿದ್ದಾನೆ.

ಬೈಕ್ ಕಳುವಾದ ಬಗ್ಗೆ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಮಾಲೀಕರು ದೂರು ದಾಖಲಿಸಿದ್ದರು. ನಿನ್ನೆ ಹಾಸನದ ರೈಲ್ವೆ ನಿಲ್ದಾಣದ ಬಳಿ ಬೈಕ್ ಸಮೇತ ಆಲೂರು ಮೂಲದ ಆರೋಪಿ ಪ್ರಮೋದ್​ನನ್ನು ಪೊಲೀಸರು ಬಂಧಿಸಿದ್ದಾರೆ.

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​