AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿಗಾಗಿ OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಸಿಕ್ಕಿಬಿದ್ದ ರೋಮಿಯೋ

ಹಾಸನ: ಗೆಳತಿ ಜೊತೆ ಸುತ್ತಾಡಲು OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳತನ ಮಾಡಿ ಖದೀಮ ಸಿಕ್ಕಿಬಿದ್ದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಹಾಸನದ ರೈಲ್ವೆ ನಿಲ್ದಾಣ ಬಳಿ ಆರೋಪಿ ಪ್ರಮೋದ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶ್ರವಣಬೆಳಗೊಳದ ಪುನೀತ್ ಎಂಬುವರು ತಮ್ಮ ಯಮಹ ಬೈಕ್ ಮಾರಾಟದ ಬಗ್ಗೆ OLXನಲ್ಲಿ ಜಾಹೀರಾತು ನೀಡಿದ್ರು. ಮಾರಾಟಕ್ಕಿಟ್ಟಿದ್ದ ಬೈಕ್ ಅನ್ನು ಖರೀದಿ ಮಾಡೋದಾಗಿ ಮಾಲೀಕರನ್ನು ಪ್ರಮೋದ್ ಸಂಪರ್ಕಿಸಿದ್ದಾನೆ. ಫೆಬ್ರವರಿ 9 ರಂದು ಟೆಸ್ಟ್​ ಡ್ರೈವ್​ಗೆಂದು ಹೋಗಿ ಆರೋಪಿ ಪ್ರಮೋದ್(19) ಬೈಕ್ ಸಮೇತ ಎಸ್ಕೇಪ್ […]

ಗೆಳತಿಗಾಗಿ OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಸಿಕ್ಕಿಬಿದ್ದ ರೋಮಿಯೋ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 19, 2020 | 9:11 AM

Share

ಹಾಸನ: ಗೆಳತಿ ಜೊತೆ ಸುತ್ತಾಡಲು OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳತನ ಮಾಡಿ ಖದೀಮ ಸಿಕ್ಕಿಬಿದ್ದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಹಾಸನದ ರೈಲ್ವೆ ನಿಲ್ದಾಣ ಬಳಿ ಆರೋಪಿ ಪ್ರಮೋದ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಶ್ರವಣಬೆಳಗೊಳದ ಪುನೀತ್ ಎಂಬುವರು ತಮ್ಮ ಯಮಹ ಬೈಕ್ ಮಾರಾಟದ ಬಗ್ಗೆ OLXನಲ್ಲಿ ಜಾಹೀರಾತು ನೀಡಿದ್ರು. ಮಾರಾಟಕ್ಕಿಟ್ಟಿದ್ದ ಬೈಕ್ ಅನ್ನು ಖರೀದಿ ಮಾಡೋದಾಗಿ ಮಾಲೀಕರನ್ನು ಪ್ರಮೋದ್ ಸಂಪರ್ಕಿಸಿದ್ದಾನೆ. ಫೆಬ್ರವರಿ 9 ರಂದು ಟೆಸ್ಟ್​ ಡ್ರೈವ್​ಗೆಂದು ಹೋಗಿ ಆರೋಪಿ ಪ್ರಮೋದ್(19) ಬೈಕ್ ಸಮೇತ ಎಸ್ಕೇಪ್ ಆಗಿದ್ದಾನೆ.

ಬೈಕ್ ಕಳುವಾದ ಬಗ್ಗೆ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಮಾಲೀಕರು ದೂರು ದಾಖಲಿಸಿದ್ದರು. ನಿನ್ನೆ ಹಾಸನದ ರೈಲ್ವೆ ನಿಲ್ದಾಣದ ಬಳಿ ಬೈಕ್ ಸಮೇತ ಆಲೂರು ಮೂಲದ ಆರೋಪಿ ಪ್ರಮೋದ್​ನನ್ನು ಪೊಲೀಸರು ಬಂಧಿಸಿದ್ದಾರೆ.

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?