AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿಗಾಗಿ OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಸಿಕ್ಕಿಬಿದ್ದ ರೋಮಿಯೋ

ಹಾಸನ: ಗೆಳತಿ ಜೊತೆ ಸುತ್ತಾಡಲು OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳತನ ಮಾಡಿ ಖದೀಮ ಸಿಕ್ಕಿಬಿದ್ದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಹಾಸನದ ರೈಲ್ವೆ ನಿಲ್ದಾಣ ಬಳಿ ಆರೋಪಿ ಪ್ರಮೋದ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶ್ರವಣಬೆಳಗೊಳದ ಪುನೀತ್ ಎಂಬುವರು ತಮ್ಮ ಯಮಹ ಬೈಕ್ ಮಾರಾಟದ ಬಗ್ಗೆ OLXನಲ್ಲಿ ಜಾಹೀರಾತು ನೀಡಿದ್ರು. ಮಾರಾಟಕ್ಕಿಟ್ಟಿದ್ದ ಬೈಕ್ ಅನ್ನು ಖರೀದಿ ಮಾಡೋದಾಗಿ ಮಾಲೀಕರನ್ನು ಪ್ರಮೋದ್ ಸಂಪರ್ಕಿಸಿದ್ದಾನೆ. ಫೆಬ್ರವರಿ 9 ರಂದು ಟೆಸ್ಟ್​ ಡ್ರೈವ್​ಗೆಂದು ಹೋಗಿ ಆರೋಪಿ ಪ್ರಮೋದ್(19) ಬೈಕ್ ಸಮೇತ ಎಸ್ಕೇಪ್ […]

ಗೆಳತಿಗಾಗಿ OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಸಿಕ್ಕಿಬಿದ್ದ ರೋಮಿಯೋ
ಸಾಧು ಶ್ರೀನಾಥ್​
|

Updated on: Feb 19, 2020 | 9:11 AM

Share

ಹಾಸನ: ಗೆಳತಿ ಜೊತೆ ಸುತ್ತಾಡಲು OLXನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳತನ ಮಾಡಿ ಖದೀಮ ಸಿಕ್ಕಿಬಿದ್ದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಹಾಸನದ ರೈಲ್ವೆ ನಿಲ್ದಾಣ ಬಳಿ ಆರೋಪಿ ಪ್ರಮೋದ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಶ್ರವಣಬೆಳಗೊಳದ ಪುನೀತ್ ಎಂಬುವರು ತಮ್ಮ ಯಮಹ ಬೈಕ್ ಮಾರಾಟದ ಬಗ್ಗೆ OLXನಲ್ಲಿ ಜಾಹೀರಾತು ನೀಡಿದ್ರು. ಮಾರಾಟಕ್ಕಿಟ್ಟಿದ್ದ ಬೈಕ್ ಅನ್ನು ಖರೀದಿ ಮಾಡೋದಾಗಿ ಮಾಲೀಕರನ್ನು ಪ್ರಮೋದ್ ಸಂಪರ್ಕಿಸಿದ್ದಾನೆ. ಫೆಬ್ರವರಿ 9 ರಂದು ಟೆಸ್ಟ್​ ಡ್ರೈವ್​ಗೆಂದು ಹೋಗಿ ಆರೋಪಿ ಪ್ರಮೋದ್(19) ಬೈಕ್ ಸಮೇತ ಎಸ್ಕೇಪ್ ಆಗಿದ್ದಾನೆ.

ಬೈಕ್ ಕಳುವಾದ ಬಗ್ಗೆ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಮಾಲೀಕರು ದೂರು ದಾಖಲಿಸಿದ್ದರು. ನಿನ್ನೆ ಹಾಸನದ ರೈಲ್ವೆ ನಿಲ್ದಾಣದ ಬಳಿ ಬೈಕ್ ಸಮೇತ ಆಲೂರು ಮೂಲದ ಆರೋಪಿ ಪ್ರಮೋದ್​ನನ್ನು ಪೊಲೀಸರು ಬಂಧಿಸಿದ್ದಾರೆ.

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು