AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ 8 ದಿನದ ಹಸುಗೂಸಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪಾಪಿ ತಂದೆ ಕೊನೆಗೂ ತಪ್ಪೊಪ್ಪಿಕೊಂಡ

ಎಂಟು ದಿನಗಳ ಶಿಶು ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ತಂದೆ ಕೊನೆಗೂ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ತಾಯಿ ಮಗುವನ್ನು ಆತನ ಬಳಿ ಬಿಟ್ಟು ಬಟ್ಟೆ ತರಲು ಹೋಗಿದ್ದಾಗ ಆತ ಈ ಕೃತ್ಯವೆಸಗಿದ್ದಾನೆ. ದಕ್ಷಿಣ ಆಫ್ರಿಕಾ 37 ವರ್ಷದ ಹ್ಯೂಗೊ ಫೆರೀರಾ ಎಂಬ ವ್ಯಕ್ತಿ ತನ್ನ ನವಜಾತ ಶಿಶುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. 2023ರ ಜೂನ್​ನಲ್ಲಿ ಈ ಘಟನೆ ನಡೆದಿತ್ತು

ತನ್ನ 8 ದಿನದ ಹಸುಗೂಸಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪಾಪಿ ತಂದೆ ಕೊನೆಗೂ ತಪ್ಪೊಪ್ಪಿಕೊಂಡ
ಮಗುವನ್ನು ಕೊಂದ ಆರೋಪಿ
ನಯನಾ ರಾಜೀವ್
|

Updated on:Mar 31, 2025 | 8:27 AM

Share

ದಕ್ಷಿಣ ಆಫ್ರಿಕಾ, ಮಾರ್ಚ್​ 31: ತನ್ನ ಎಂಟು ದಿನದ ಹಸುಗೂಸಿನ ಮೇಲೆ ಅತ್ಯಾಚಾರವೆಸಗಿ ಕೊಲೆ(Murder) ಮಾಡಿದ್ದು ನಾನೇ ಎಂದು ಪಾಪಿ ತಂದೆ ತಪ್ಪೊಪ್ಪಿಕೊಂಡಿದ್ದಾನೆ. ದಕ್ಷಿಣ ಆಫ್ರಿಕಾ 37 ವರ್ಷದ ಹ್ಯೂಗೊ ಫೆರೀರಾ ಎಂಬ ವ್ಯಕ್ತಿ ತನ್ನ ನವಜಾತ ಶಿಶುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. 2023ರ ಜೂನ್​ನಲ್ಲಿ ಈ ಘಟನೆ ನಡೆದಿತ್ತು, ತನ್ನ ಮನೆಯಲ್ಲಿ ಇನ್ನಷ್ಟೇ ಕಣ್ಣು ಬಿಟ್ಟ ಕಂದಮ್ಮನ ಮೇಲೆ ದೌರ್ಜನ್ಯವೆಸಗಿದ್ದ. ಇದರ ಪರಿಣಾಮವಾಗಿ ತಲೆಗೆ ತೀವ್ರವಾದ ಗಾಯಗಳಾಗಿ ಮಗು ಸಾವನ್ನಪ್ಪಿತ್ತು.

ಸದಾ ಮಕ್ಕಳನ್ನು ಕಾಯುತ್ತಾ ಅವರ ಶ್ರೀರಕ್ಷೆಯಾಗಿ ನಿಂತು ಮುಂಬರುವ ಎಲ್ಲಾ ಕಷ್ಟಗಳನ್ನು ಮಕ್ಕಳಿಗೆ ಬಾರದಂತೆ ತಡೆಯಬೇಕಿದ್ದ ವ್ಯಕ್ತಿಯೇ ದುಷ್ಕೃತ್ಯವೆಸಗಿದ್ದಾನೆ.  ನ್ಯೂಸ್24 ವರದಿಯ ಪ್ರಕಾರ, ಕೋಪ ಮತ್ತು ಮಗುವಿಗೆ ನೋವುಂಟು ಮಾಡುವ ಬಯಕೆಯಿಂದ ಈ ಅಪರಾಧ ನಡೆದಿದೆ ಮತ್ತು ಫೆರೀರಾ ಉದ್ದೇಶಪೂರ್ವಕವಾಗಿ ಮತ್ತು ಕ್ರೂರವಾಗಿ ವರ್ತಿಸಿದ್ದಾಗಿ ಒಪ್ಪಿಕೊಂಡಿದ್ದಾರೆ.

ಶಿಶುವಿನ ತಾಯಿ ಮೌರೀನ್ ಬ್ರಾಂಡ್ ಮಾತನಾಡಿ, ಮಗುವನ್ನು ಗಂಡನ ಬಳಿ ಬಿಟ್ಟು ಮಗುವಿಗೆ ಬಟ್ಟೆ ಖರೀದಿಸಲು ಶಾಪ್​ಗೆ ಹೋಗಿದ್ದಳು. ಆಕೆ ಮನೆಗೆ ಹಿಂದಿರುಗಿದಾಗ ಮಗು ಮಾರಣಾಂತಿಕ ಗಾಯಗಳಿಂದ ನರಳುತ್ತಿರುವುದನ್ನು ಕಂಡಿದ್ದಾಳೆ. ಮಗುವನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ತೀವ್ರ ಗಾಯಗಳಾಗಿದ್ದ ಕಾರಣ ಮಗು ಮೃತಪಟ್ಟಿದೆ.

ಇದನ್ನೂ ಓದಿ
Image
ಅಪ್ರಾಪ್ತ ಬಾಲಕಿಯ ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ
Image
ಬಹುವರ್ಷಗಳ ಕಾಲ ಜತೆಯಲ್ಲಿದ್ದು ಅತ್ಯಾಚಾರ ಆರೋಪ ಹೊರಿಸುವಂತಿಲ್ಲ: ಸುಪ್ರೀಂ
Image
ಯುವತಿ ಜತೆಗಿದ್ದ ಸ್ನೇಹಿತನಿಂದಲೇ ಅತ್ಯಾಚಾರ ಮಾಡಿಸಿ, ದರೋಡೆ ಮಾಡಿ ಪರಾರಿ
Image
ಮೊಬೈಲ್ ವಿಡಿಯೋ ನೋಡಿ 9 ವರ್ಷದ ಬಾಲಕನಿಂದ 3 ವರ್ಷದ ಮಗು ಮೇಲೆ ಅತ್ಯಾಚಾರ!

ಮತ್ತಷ್ಟು ಓದಿ: ಹೆಚ್ಚಿಗೆ ಮಾತಾಡಿದ್ರೆ ನಿನ್ನನ್ನೂ ತುಂಡು ತುಂಡಾಗಿ ಕತ್ತರಿಸಿ ಡ್ರಮ್​ನಲ್ಲಿ ಹಾಕ್ತೀನಿ, ಗಂಡನಿಗೆ ಪತ್ನಿಯ ಬೆದರಿಕೆ

ನನಗೆ ಮಗುವನ್ನು ನೋಡಿಕೊಳ್ಳಲು ಸಾಧ್ಯವಿಲ್ಲ, ಅದಕ್ಕೆ ಹಾಲುಣಿಸಲು ಐದು ನಿಮಿಷಗಳಲ್ಲಿ ನೀನು ವಾಪಸ್ ಬರಬೇಕು ಎಂದು ಆತ ಷರತ್ತು ಹಾಕಿದ್ದ. ತನ್ನನ್ನು ಮಗುವಿನೊಂದಿಗೆ ಬಿಟ್ಟು ಹೋಗಿದ್ದಕ್ಕೆ ಕೋಪಗೊಂಡು ಈ ಕೃತ್ಯವೆಸಗಿದ್ದ ಎನ್ನಲಾಗಿದೆ.

ಮಗು ಅಳಲು ಶುರು ಮಾಡಿತ್ತು, ಮಗುವಿನ ಕತ್ತಿನ ಹಿಂಭಾಗ ಹಿಡಿದು ಪ-ದೇ ಪದೇ ಏಟು ಕೊಟ್ಟಿದ್ದ. ಬಳಿಕ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಈಗಾಗಲೇ ತಲೆಗೆ ಪೆಟ್ಟು ಬಿದ್ದು ಮಗು ನರಳುತ್ತಿತ್ತು, ಆ ನೋವನ್ನು ಮತ್ತಷ್ಟು ಹೆಚ್ಚಿಸಲು ಆತ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಮಗು ಸಾಯಬಹುದು ಎಂದು ತಿಳಿದಿದ್ದರೂ ದೌರ್ಜನ್ಯ ಮುಂದುವರೆಸಿದ್ದ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:27 am, Mon, 31 March 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್