AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕ್ರಿಯೆಗೆ ಸಹಕರಿಸದ ಚಿಕ್ಕಮ್ಮನನ್ನೇ ಕೊಲೆ ಮಾಡಿದ ಕುಡುಕ!

ಆನೇಕಲ್: ಲೈಂಗಿಕ ಕ್ರಿಯೆಗೆ ಸಹಕರಿಸದ ಕಾರಣ ಚಿಕ್ಕಮ್ಮನನ್ನೇ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಬನ್ಮೇರುಘಟ್ಟ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 43 ವರ್ಷದ ಯಶೋಧಾ ಅವರನ್ನು ಆರೋಪಿ ವಿಜಯ್ ಹತ್ಯೆ ಮಾಡಿದ್ದಾನೆ. ಫೆ.3ರಂದು ರಾತ್ರಿ ಚಿಕ್ಕಮ್ಮನ ಮನೆಗೆ ಆರೋಪಿ ವಿಜಯ್ ಕುಡಿದು ಬಂದಿದ್ದ. ಊಟ ಮಾಡಿದ ಬಳಿಕ ಯಶೋಧಾ ನಿದ್ರೆಗೆ ಜಾರಿದ್ದರು. ಈ ವೇಳೆ, ತನ್ನೊಟ್ಟಿಗೆ ಲೈಂಗಿಕ ಕ್ರಿಯೆಗೆ ಸಹಕರಿಸಲು ಚಿಕ್ಕಮ್ಮನನ್ನು ಆರೋಪಿ ವಿಜಯ್ ಬಲವಂತ ಮಾಡಿದ್ದಾನೆ. ಲೈಂಗಿಕ ಕ್ರಿಯೆಗೆ ಒಪ್ಪದಿದ್ದ ಹಿನ್ನೆಲೆಯಲ್ಲಿ ಕುತ್ತಿಗೆ ಮೇಲೆ […]

ಲೈಂಗಿಕ ಕ್ರಿಯೆಗೆ ಸಹಕರಿಸದ ಚಿಕ್ಕಮ್ಮನನ್ನೇ ಕೊಲೆ ಮಾಡಿದ ಕುಡುಕ!
ಸಾಧು ಶ್ರೀನಾಥ್​
|

Updated on:Feb 05, 2020 | 1:03 PM

Share

ಆನೇಕಲ್: ಲೈಂಗಿಕ ಕ್ರಿಯೆಗೆ ಸಹಕರಿಸದ ಕಾರಣ ಚಿಕ್ಕಮ್ಮನನ್ನೇ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಬನ್ಮೇರುಘಟ್ಟ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 43 ವರ್ಷದ ಯಶೋಧಾ ಅವರನ್ನು ಆರೋಪಿ ವಿಜಯ್ ಹತ್ಯೆ ಮಾಡಿದ್ದಾನೆ.

ಫೆ.3ರಂದು ರಾತ್ರಿ ಚಿಕ್ಕಮ್ಮನ ಮನೆಗೆ ಆರೋಪಿ ವಿಜಯ್ ಕುಡಿದು ಬಂದಿದ್ದ. ಊಟ ಮಾಡಿದ ಬಳಿಕ ಯಶೋಧಾ ನಿದ್ರೆಗೆ ಜಾರಿದ್ದರು. ಈ ವೇಳೆ, ತನ್ನೊಟ್ಟಿಗೆ ಲೈಂಗಿಕ ಕ್ರಿಯೆಗೆ ಸಹಕರಿಸಲು ಚಿಕ್ಕಮ್ಮನನ್ನು ಆರೋಪಿ ವಿಜಯ್ ಬಲವಂತ ಮಾಡಿದ್ದಾನೆ. ಲೈಂಗಿಕ ಕ್ರಿಯೆಗೆ ಒಪ್ಪದಿದ್ದ ಹಿನ್ನೆಲೆಯಲ್ಲಿ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಚಿಕ್ಕಮ್ಮನನ್ನು ಹತ್ಯೆ ಮಾಡಿದ್ದಾನೆ.

ಯಶೋಧಾ ಹತ್ಯೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಜಯ್​ನನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 12:54 pm, Wed, 5 February 20

Follow Us
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ