AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲದ ವಿಚಾರವೋ ಏನೋ ಗೊತ್ತಿಲ್ಲ: ಹೆತ್ತಮ್ಮನನ್ನೇ ಸಾಯಿಸಿದ ಟೆಕ್ಕಿ ಪುತ್ರಿ

ಬೆಂಗಳೂರು: ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರಿಂದ ನೊಂದು ತಾಯಿಯನ್ನೇ ಚಾಕು ಇರಿದು ರಾಕ್ಷಸಿ ಮಗಳು ಹತ್ಯೆ ಮಾಡಿರುವ ಘಟನೆ ಕೆ.ಆರ್.ಪುರಂನ ಅಕ್ಷಯ್​​ ನಗರದಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮೃತಾ ಫೆಬ್ರವರಿ2ರಂದು ಬೆಳಗ್ಗೆ 4 ಗಂಟೆ‌ಗೆ ಮಲಗಿದ್ದ ತನ್ನ ತಾಯಿ ನಿರ್ಮಲಾರಿಗೆ ಚಾಕು ಇರಿದು ಹತ್ಯೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ತನ್ನ ಸಹೋದರ ಹರೀಶ್​ಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಸಹೋದರಿ ಅಮೃತಾಳನ್ನು ಏಕೆ ಈ ರೀತಿ ಮಾಡಿದೆ ಎಂದು […]

ಸಾಲದ ವಿಚಾರವೋ ಏನೋ ಗೊತ್ತಿಲ್ಲ: ಹೆತ್ತಮ್ಮನನ್ನೇ ಸಾಯಿಸಿದ ಟೆಕ್ಕಿ ಪುತ್ರಿ
ಸಾಧು ಶ್ರೀನಾಥ್​
|

Updated on:Feb 05, 2020 | 1:38 PM

Share

ಬೆಂಗಳೂರು: ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರಿಂದ ನೊಂದು ತಾಯಿಯನ್ನೇ ಚಾಕು ಇರಿದು ರಾಕ್ಷಸಿ ಮಗಳು ಹತ್ಯೆ ಮಾಡಿರುವ ಘಟನೆ ಕೆ.ಆರ್.ಪುರಂನ ಅಕ್ಷಯ್​​ ನಗರದಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮೃತಾ ಫೆಬ್ರವರಿ2ರಂದು ಬೆಳಗ್ಗೆ 4 ಗಂಟೆ‌ಗೆ ಮಲಗಿದ್ದ ತನ್ನ ತಾಯಿ ನಿರ್ಮಲಾರಿಗೆ ಚಾಕು ಇರಿದು ಹತ್ಯೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ತನ್ನ ಸಹೋದರ ಹರೀಶ್​ಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಸಹೋದರಿ ಅಮೃತಾಳನ್ನು ಏಕೆ ಈ ರೀತಿ ಮಾಡಿದೆ ಎಂದು ಪ್ರಶ್ನಿಸಿದ್ದಾನೆ. ಅದಕ್ಕೆ ಅಮೃತಾ ನಾನು ₹15 ಲಕ್ಷ ಸಾಲ ಮಾಡಿದ್ದೀನಿ. ನಾನು ಹೈದರಾಬಾದ್​ಗೆ ಹೋದಾಗ ಸಾಲಗಾರರು ಮನೆಗೆ ಬರ್ತಾರೆ. ಅದಕ್ಕೆ ತಾಯಿಯನ್ನು ಕೊಲೆ ಮಾಡಿದ್ದೇನೆ, ನಿನ್ನನ್ನು ಕೊಲ್ಲುತ್ತೇನೆ ಎಂದು ಉತ್ತರಿಸಿ ಪರಾರಿಯಾಗಿದ್ದಾಳೆ.

ಆದರೆ ಅಮೃತಾಳ ಪ್ರೀತಿಗೆ ಮನೆಯವರ ವಿರೋಧ ವಿತ್ತು. ಹೀಗಾಗಿ ಕೊಲೆ ಮಾಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಮೃತಗಾಗಿ ಶೋಧ ಮುಂದುವರಿದಿದೆ.

Published On - 9:30 am, Tue, 4 February 20

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್