AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲದ ವಿಚಾರವೋ ಏನೋ ಗೊತ್ತಿಲ್ಲ: ಹೆತ್ತಮ್ಮನನ್ನೇ ಸಾಯಿಸಿದ ಟೆಕ್ಕಿ ಪುತ್ರಿ

ಬೆಂಗಳೂರು: ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರಿಂದ ನೊಂದು ತಾಯಿಯನ್ನೇ ಚಾಕು ಇರಿದು ರಾಕ್ಷಸಿ ಮಗಳು ಹತ್ಯೆ ಮಾಡಿರುವ ಘಟನೆ ಕೆ.ಆರ್.ಪುರಂನ ಅಕ್ಷಯ್​​ ನಗರದಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮೃತಾ ಫೆಬ್ರವರಿ2ರಂದು ಬೆಳಗ್ಗೆ 4 ಗಂಟೆ‌ಗೆ ಮಲಗಿದ್ದ ತನ್ನ ತಾಯಿ ನಿರ್ಮಲಾರಿಗೆ ಚಾಕು ಇರಿದು ಹತ್ಯೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ತನ್ನ ಸಹೋದರ ಹರೀಶ್​ಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಸಹೋದರಿ ಅಮೃತಾಳನ್ನು ಏಕೆ ಈ ರೀತಿ ಮಾಡಿದೆ ಎಂದು […]

ಸಾಲದ ವಿಚಾರವೋ ಏನೋ ಗೊತ್ತಿಲ್ಲ: ಹೆತ್ತಮ್ಮನನ್ನೇ ಸಾಯಿಸಿದ ಟೆಕ್ಕಿ ಪುತ್ರಿ
ಸಾಧು ಶ್ರೀನಾಥ್​
|

Updated on:Feb 05, 2020 | 1:38 PM

Share

ಬೆಂಗಳೂರು: ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರಿಂದ ನೊಂದು ತಾಯಿಯನ್ನೇ ಚಾಕು ಇರಿದು ರಾಕ್ಷಸಿ ಮಗಳು ಹತ್ಯೆ ಮಾಡಿರುವ ಘಟನೆ ಕೆ.ಆರ್.ಪುರಂನ ಅಕ್ಷಯ್​​ ನಗರದಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮೃತಾ ಫೆಬ್ರವರಿ2ರಂದು ಬೆಳಗ್ಗೆ 4 ಗಂಟೆ‌ಗೆ ಮಲಗಿದ್ದ ತನ್ನ ತಾಯಿ ನಿರ್ಮಲಾರಿಗೆ ಚಾಕು ಇರಿದು ಹತ್ಯೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ತನ್ನ ಸಹೋದರ ಹರೀಶ್​ಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಸಹೋದರಿ ಅಮೃತಾಳನ್ನು ಏಕೆ ಈ ರೀತಿ ಮಾಡಿದೆ ಎಂದು ಪ್ರಶ್ನಿಸಿದ್ದಾನೆ. ಅದಕ್ಕೆ ಅಮೃತಾ ನಾನು ₹15 ಲಕ್ಷ ಸಾಲ ಮಾಡಿದ್ದೀನಿ. ನಾನು ಹೈದರಾಬಾದ್​ಗೆ ಹೋದಾಗ ಸಾಲಗಾರರು ಮನೆಗೆ ಬರ್ತಾರೆ. ಅದಕ್ಕೆ ತಾಯಿಯನ್ನು ಕೊಲೆ ಮಾಡಿದ್ದೇನೆ, ನಿನ್ನನ್ನು ಕೊಲ್ಲುತ್ತೇನೆ ಎಂದು ಉತ್ತರಿಸಿ ಪರಾರಿಯಾಗಿದ್ದಾಳೆ.

ಆದರೆ ಅಮೃತಾಳ ಪ್ರೀತಿಗೆ ಮನೆಯವರ ವಿರೋಧ ವಿತ್ತು. ಹೀಗಾಗಿ ಕೊಲೆ ಮಾಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಮೃತಗಾಗಿ ಶೋಧ ಮುಂದುವರಿದಿದೆ.

Published On - 9:30 am, Tue, 4 February 20

Follow Us
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ