AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲದ ವಿಚಾರವೋ ಏನೋ ಗೊತ್ತಿಲ್ಲ: ಹೆತ್ತಮ್ಮನನ್ನೇ ಸಾಯಿಸಿದ ಟೆಕ್ಕಿ ಪುತ್ರಿ

ಬೆಂಗಳೂರು: ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರಿಂದ ನೊಂದು ತಾಯಿಯನ್ನೇ ಚಾಕು ಇರಿದು ರಾಕ್ಷಸಿ ಮಗಳು ಹತ್ಯೆ ಮಾಡಿರುವ ಘಟನೆ ಕೆ.ಆರ್.ಪುರಂನ ಅಕ್ಷಯ್​​ ನಗರದಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮೃತಾ ಫೆಬ್ರವರಿ2ರಂದು ಬೆಳಗ್ಗೆ 4 ಗಂಟೆ‌ಗೆ ಮಲಗಿದ್ದ ತನ್ನ ತಾಯಿ ನಿರ್ಮಲಾರಿಗೆ ಚಾಕು ಇರಿದು ಹತ್ಯೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ತನ್ನ ಸಹೋದರ ಹರೀಶ್​ಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಸಹೋದರಿ ಅಮೃತಾಳನ್ನು ಏಕೆ ಈ ರೀತಿ ಮಾಡಿದೆ ಎಂದು […]

ಸಾಲದ ವಿಚಾರವೋ ಏನೋ ಗೊತ್ತಿಲ್ಲ: ಹೆತ್ತಮ್ಮನನ್ನೇ ಸಾಯಿಸಿದ ಟೆಕ್ಕಿ ಪುತ್ರಿ
ಸಾಧು ಶ್ರೀನಾಥ್​
|

Updated on:Feb 05, 2020 | 1:38 PM

Share

ಬೆಂಗಳೂರು: ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರಿಂದ ನೊಂದು ತಾಯಿಯನ್ನೇ ಚಾಕು ಇರಿದು ರಾಕ್ಷಸಿ ಮಗಳು ಹತ್ಯೆ ಮಾಡಿರುವ ಘಟನೆ ಕೆ.ಆರ್.ಪುರಂನ ಅಕ್ಷಯ್​​ ನಗರದಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮೃತಾ ಫೆಬ್ರವರಿ2ರಂದು ಬೆಳಗ್ಗೆ 4 ಗಂಟೆ‌ಗೆ ಮಲಗಿದ್ದ ತನ್ನ ತಾಯಿ ನಿರ್ಮಲಾರಿಗೆ ಚಾಕು ಇರಿದು ಹತ್ಯೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ತನ್ನ ಸಹೋದರ ಹರೀಶ್​ಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಸಹೋದರಿ ಅಮೃತಾಳನ್ನು ಏಕೆ ಈ ರೀತಿ ಮಾಡಿದೆ ಎಂದು ಪ್ರಶ್ನಿಸಿದ್ದಾನೆ. ಅದಕ್ಕೆ ಅಮೃತಾ ನಾನು ₹15 ಲಕ್ಷ ಸಾಲ ಮಾಡಿದ್ದೀನಿ. ನಾನು ಹೈದರಾಬಾದ್​ಗೆ ಹೋದಾಗ ಸಾಲಗಾರರು ಮನೆಗೆ ಬರ್ತಾರೆ. ಅದಕ್ಕೆ ತಾಯಿಯನ್ನು ಕೊಲೆ ಮಾಡಿದ್ದೇನೆ, ನಿನ್ನನ್ನು ಕೊಲ್ಲುತ್ತೇನೆ ಎಂದು ಉತ್ತರಿಸಿ ಪರಾರಿಯಾಗಿದ್ದಾಳೆ.

ಆದರೆ ಅಮೃತಾಳ ಪ್ರೀತಿಗೆ ಮನೆಯವರ ವಿರೋಧ ವಿತ್ತು. ಹೀಗಾಗಿ ಕೊಲೆ ಮಾಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಮೃತಗಾಗಿ ಶೋಧ ಮುಂದುವರಿದಿದೆ.

Published On - 9:30 am, Tue, 4 February 20

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್