AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ಸಿರಿವಂತ ಅಪ್ಪನ ಹತ್ಯೆ ಮಾಡಿಸಿದ ಮಗ-ಚಿಕ್ಕಪ್ಪ ಜೋಡಿ ಇನ್ನೂ ನಾಪತ್ತೆ

ಬೆಂಗಳೂರು: ಆಸ್ತಿ ವಿಚಾರಕ್ಕೆ ಸ್ವಂತ ತಮ್ಮ ಹಾಗೂ ಮಗನೇ ತಂದೆಯ ಕೊಲೆ ಮಾಡಿ ತಲೆ ಮರಿಸಿಕೊಂಡಿದ್ದವರನ್ನ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಫೆಬ್ರವರಿ 14 ರಂದು ತಲಘಟ್ಟಪುರ ಠಾಣಾ ವ್ಯಾಪ್ತಿಯ ಗುಬ್ಬಲಾಳ ಬಳಿ ನಡೆದಿತ್ತು. ಬಳ್ಳಾರಿಯಲ್ಲಿ 100 ಕೋಟಿ ಮೌಲ್ಯದ ಗಣಿ ಭೂಮಿ ಹೊಂದಿದ್ದ ಮಾಧವನನ್ನು ಕೊಲೆ ಮಾಡಲು ಸ್ವಂತ ಮಗ ಹಾಗೂ ತಮ್ಮನೇ ಮುಹೂರ್ತ ಫಿಕ್ಸ್ ಮಾಡಿದ್ರು. ನೂರು ಕೋಟಿ ರೂ. ಮೌಲ್ಯದ 2 ಸಾವಿರ ಎಕರೆ ಗಣಿ ಆಸ್ತಿಯನ್ನು ತಮ್ಮದಾಗಿಸಿಕೊಳ್ಳಲು ಚಿಕ್ಕಪ್ಪನ ಜತೆ ಸೇರಿ […]

ಆಸ್ತಿಗಾಗಿ ಸಿರಿವಂತ ಅಪ್ಪನ ಹತ್ಯೆ ಮಾಡಿಸಿದ ಮಗ-ಚಿಕ್ಕಪ್ಪ ಜೋಡಿ ಇನ್ನೂ ನಾಪತ್ತೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jun 20, 2020 | 8:50 AM

Share

ಬೆಂಗಳೂರು: ಆಸ್ತಿ ವಿಚಾರಕ್ಕೆ ಸ್ವಂತ ತಮ್ಮ ಹಾಗೂ ಮಗನೇ ತಂದೆಯ ಕೊಲೆ ಮಾಡಿ ತಲೆ ಮರಿಸಿಕೊಂಡಿದ್ದವರನ್ನ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಫೆಬ್ರವರಿ 14 ರಂದು ತಲಘಟ್ಟಪುರ ಠಾಣಾ ವ್ಯಾಪ್ತಿಯ ಗುಬ್ಬಲಾಳ ಬಳಿ ನಡೆದಿತ್ತು. ಬಳ್ಳಾರಿಯಲ್ಲಿ 100 ಕೋಟಿ ಮೌಲ್ಯದ ಗಣಿ ಭೂಮಿ ಹೊಂದಿದ್ದ ಮಾಧವನನ್ನು ಕೊಲೆ ಮಾಡಲು ಸ್ವಂತ ಮಗ ಹಾಗೂ ತಮ್ಮನೇ ಮುಹೂರ್ತ ಫಿಕ್ಸ್ ಮಾಡಿದ್ರು.

ನೂರು ಕೋಟಿ ರೂ. ಮೌಲ್ಯದ 2 ಸಾವಿರ ಎಕರೆ ಗಣಿ ಆಸ್ತಿಯನ್ನು ತಮ್ಮದಾಗಿಸಿಕೊಳ್ಳಲು ಚಿಕ್ಕಪ್ಪನ ಜತೆ ಸೇರಿ ಹೆತ್ತ ತಂದೆಯ ಕೊಲೆಗೆ ಸುಪಾರಿ ಕೊಟ್ಟಿದ್ದ ಪುತ್ರನ ಕುತಂತ್ರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಹಾಗೂ ಪ್ರಕರಣ ಸಂಬಂಧಿಸಿ ಐವರು ಸುಪಾರಿ ಹಂತಕರನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೋಡಿ ಸೂತ್ರಧಾರರಿಬ್ಬರೂ ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ..  ಬಳ್ಳಾರಿಯಲ್ಲಿ 100 ಕೋಟಿ ಮೌಲ್ಯದ ಗಣಿ ಭೂಮಿಯನ್ನು ಮಾರಾಟ ಮಾಡುವಂತೆ ಮಗ ಹರಿಕೃಷ್ಣ ಹಾಗೂ ತಮ್ಮ ಶಿವರಾಂ ಪ್ರಸಾದ್ ಬೆದರಿಕೆ ಹಾಕಿದ್ರು. ಒಪ್ಪದಿದ್ದಾಗ 25 ಲಕ್ಷ ಸುಪಾರಿ ನೀಡಿ 3 ಬಾರಿ ಕೊಲೆ ಯತ್ನ ನಡೆಸಿದ್ರು. ಮೂರು ಬಾರಿ ಸ್ಕೆಚ್ ಮಿಸ್ ಆಗಿ ನಾಲ್ಕನೇ ಬಾರಿ ಕತ್ತು ಸೀಳಿ ಕಿಡಿಗೇಡಿಗಳು ಕೊಲೆ ಮಾಡಿದ್ರು. ಪ್ರಮುಖ ಆರೋಪಿಗಳಾದ ಹರಿಕೃಷ್ಣ ಮತ್ತು ಶಿವರಾಂ ಪ್ರಸಾದ್ ಎಸ್ಕೇಪ್ ಆಗಿದ್ದಾರೆ. ಅವರ ಬಂಧನಕ್ಕೆ ಬೆಂಗಳೂರು ಪೊಲೀಸರು ಬಲೆ ಬೀಸಿದ್ದಾರೆ.

ಸುಪಾರಿ ಪಡೆದು ಕೊಲೆ ಮಾಡಿದ್ದ 5 ಆರೋಪಿಗಳಾದ ರಿಯಾಜ್ ಅಹಮ್ಮದ್, ಶಾರುಕ್ ಖಾನ್, ಸೈಯದ್ ಸಲ್ಮಾನ್, ಆದಿಲ್ ಖಾನ್, ಶಾಬಾಜ್ ನಜೀರ್ ಬಂಧಿತರು. ಇವರಲ್ಲಿ ಇಬ್ಬರು ಆರೋಪಿಗಳು ಗೋವಾದಲ್ಲಿ ತಲೆ ಮರೆಸಿಕೊಂಡಿದ್ದರು. ಇನ್ನುಳಿದ ಆರೋಪಿಗಳು ಬೆಂಗಳೂರಲ್ಲೇ ಬಚ್ಚಿಟ್ಟುಕೊಂಡಿದ್ದರು.

Published On - 7:13 am, Sat, 20 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!