AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅಳಿಯ, ಮಗಳ ಜಗಳ; ಕಲಹ ನಿವಾರಿಸಲು ಅಳಿಯನ ಮನೆಗೆ ಹೋದ ಅತ್ತೆಯ ಕೊಲೆ

ಮಗಳು ಮತ್ತು ಅಳಿಯ ನಡುವೆ ಜಗಳ ನಡೆಯುತ್ತಿತ್ತು. ಕೌಟುಂಬಿಕ ಕಲಹ ಸರಿಪಡಿಸಲು ಅಳಿಯನ ಮನೆಗೆ ಅತ್ತೆ ಬಂದಿದ್ದಾರೆ. ಈ ವೇಳೆ ಅಳಿಯ ದೊಣ್ಣೆಯಿಂದ ಅತ್ತೆಗೆ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಆಕೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.

ತುಮಕೂರು: ಅಳಿಯ, ಮಗಳ ಜಗಳ; ಕಲಹ ನಿವಾರಿಸಲು ಅಳಿಯನ ಮನೆಗೆ ಹೋದ ಅತ್ತೆಯ ಕೊಲೆ
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಅತ್ತೆಯನ್ನೇ ಕೊಲೆ ಮಾಡಿದ ಅಳಿಯImage Credit source: adobe stock
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Feb 11, 2024 | 8:57 AM

Share

ತುಮಕೂರು, ಫೆ.11: ಮಗಳು ಮತ್ತು ಅಳಿಯನ ನಡುವೆ ನಡೆಯುತ್ತಿದ್ದ ಕೌಟುಂಬಿಕ ಕಲಹವನ್ನು ನಿವಾರಿಸಲು ಹೋದ ಅತ್ತೆಯನ್ನೇ ಅಳಿಯ ದೊಣ್ಣೆಯಿಂದ ಹೊಡೆದು ಕೊಲೆ (Murder) ಮಾಡಿದ ಘಟನೆ ತುಮಕೂರು (Tumkur) ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಅಶ್ವಿತ್ ಉನ್ನಿಸಾ (58) ಕೊಲೆಯಾದ ಮಹಿಳೆಯಾಗಿದ್ದು, ಸೈಯದ್ ಸುಹೇಲ್ ಕೊಲೆಗೈದ ಆರೋಪಿಯಾಗಿದ್ದಾನೆ.

ಸೈಯದ್ ಸುಹೇಲ್ ಮತ್ತು ಪತ್ನಿಯ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಪತಿ ಗಲಾಟೆ ಮಾಡುತ್ತಿದ್ದಾನೆ ಎಂದು ತುಮಕೂರು ತಾಲೂಕಿನ ಬೆಳಗುಂಬದಲ್ಲಿರುವ ತನ್ನ ತಾಯಿ ಅಶ್ವಿತ್ ಉನ್ನಿಸಾಗೆ ಮಗಳು ಫೋನ್ ಮಾಡಿದ್ದಳು. ಹೀಗಾಗಿ ಕಲಹ ನಿವಾರಿಸಲು ಅಳಿಯನ ಮನೆಗೆ ಬಂದಿದ್ದ ಅಶ್ವಿತ್ ಉನ್ನಿಸಾ ಹೋಗಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮಹಿಳೆಯ ಬರ್ಬರ ಕೊಲೆ ಮಾಡಿದ ಪ್ರಿಯಕರ ರೂಮ್​ಗೆ ಬೀಗ ಜಡಿದು ಪರಾರಿ

ಈ ವೇಳೆ ಅಳಿಯ ಸೈಯದ್ ಸುಹೇಲ್ ಅತ್ತೆ ಮೇಲೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಕೂಡಲೇ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಉನ್ನಿಸಾ ಮೃತಪಟ್ಟಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 am, Sun, 11 February 24

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು